ಮುಂಡಾಜೆ: ಇಲ್ಲಿನ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಪ್ರವಾಹ ಸಂತ್ರಸ್ತರಿಗೆ ಧನಸಂಗ್ರಹಿಸುವ ಮೂಲಕ ಸಾಂತ್ವನ ಮತ್ತು ಈ ಬಾರಿ ಸಂಭ್ರಮ ಆಡಂಬರ ಇಲ್ಲದೆ ಅತ್ಯಂತ ಸರಳ ರೀತಿಯಲ್ಲಿ ಬಕ್ರೀದ್ ಹಬ್ಬ ಆಚರಿಸುವ ಸಂಕಲ್ಪ ಕೈಗೊಳ್ಳಲಾಯಿತು.

ಕಾಜೂರು ತಂಙಳ್ ನಿರ್ದೇಶನದಂತೆ ರಾಜ್ಯ ಸುನ್ನೀ ಕೋರ್ಡಿನೇಶನ್ ಕಮಿಟಿ ಬ್ಯಾನರ್ ನಡಿ ಸಂತ್ರಸ್ತರ ನಿಧಿಗೆ ದೇಣಿಗೆ ಸಂಗ್ರಹಿಸಲಾಯಿತು.
ಜಮಾಅತ್ ಖತೀಬ್ ಇಬ್ರಾಹಿಂ ಸಖಾಫಿ ಕಬಕ ಬಕ್ರೀದ್ ಖುತುಬ ಪಾರಾಯಣ ಮತ್ತು ನಮಾಝ್ ಗೆ ನೇತೃತ್ವ ನೀಡಿದರು.
ಜಮಾಅತ್ ಅಧ್ಯಕ್ಷ ಹಮೀದ್ ನೆಕ್ಕರೆ, ಕಾರ್ಯದರ್ಶಿ ಲೆತೀಫ್, ಕೋಶಾಧಿಕಾರಿ ಮುಹಮ್ಮದ್ ಜೈ ಭಾರತ್, ಸ್ಥಾಪಕಾಧ್ಯಕ್ಷ ಅಶ್ರಫ್ ಆಲಿಕುಂಞಿ, ಮಸ್ಲಕ್ ಸಮಿತಿ ಕಾರ್ಯಾಧ್ಯಕ್ಷ ಹಾಜಬ್ಬ,ಕಾರ್ಯದರ್ಶಿ ಶಬೀರ್, ಸಹಾಯಕ ಧರ್ಮಗುರು ಸಿದ್ದೀಕ್ ಸಖಾಫಿ ಹಿಮಮಿ, ಸಮಿತಿ ಪ್ರಮುಖರಾದ ಉಸ್ಮಾನ್ ಕೂಳೂರು, ರಮ್ಲ ನೆಕ್ಕರೆ, ಕೆರೀಂ ಕೆ.ಎಸ್, ಕೆರೀಂ ಕುರುಡ್ಯ, ಅಬ್ಬಾಸ್, ಸಿದ್ದೀಕ್ ನೆಕ್ಕರೆ, ಇಬ್ರಾಹಿಂ ಕುರುಡ್ಯ, ಎಂಡಿಸಿ ಪ್ರಮುಖರಾದ ಇಬ್ರಾಹಿಂ ಚೆನ್ನಿಗುಡ್ಡೆ, ಪ್ರಮುಖರಾದ ಪುತ್ತಾಕ ಕೂಳೂರು, ಸಿದ್ದೀಕ್ ಸಾಗರ್, ಬಶೀರ್, ಹಮೀದ್ ದರ್ಖಾಸು, ಶರೀಫ್ ನೆಕ್ಕರೆ, ಝಕರಿಯ, ಇಸ್ಮಾಯಿಲ್ ದರ್ಖಾಸ್, ಅಬೂಬಕ್ಕರ್ ಕೂಳೂರು, ಅಬ್ದುಲ್ಲ ಎಸ್, ಅಯೂಬ್ ಆಲಿಕುಂಞಿ ಹಾಗೂ ಮದರಸ ವೇಳೆ ವಿದ್ಯಾರ್ಥಿ ಸಂಘಟನೆ ಎಸ್ ಬಿಎಸ್ ಪದಾಧಿಕಾರಿಗಳು ಭಾಗಿಯಾಗಿದ್ದರು.
ಸಾಮೂಹಿಕ ಪ್ರಾರ್ಥನೆ;
ಇದೇ ಸಂದರ್ಭದಲ್ಲಿ ಜಮಾಅತ್ ನಿಂದ ಅಗಲಿದ ವ್ಯಕ್ತಿಗಳು ಹಾಗೂ ಸುನ್ನೀ ನಾಯಕರುಗಳ ಸ್ಮರಣೆಗೈದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ