ಮದೀನಾ ಮುನವ್ವರ: ಹಜ್ಜಾಜಿಗಳ ಸೇವೆಗಾಗಿ ಮಿನಾ (ಮಕ್ಕಾ) ಕಡೆ ಹೊರಡಲು ಸಿದ್ಧರಾದ ಕೆಸಿಎಫ್ ಮದೀನಾ ಮುನವ್ವರ ಝೋನಲ್ನ ಸ್ವಯಂ ಸೇವಕರ ಸಮ್ಮುಖದಲ್ಲಿ ಕರ್ನಾಟಕ ಮತ್ತು ಕೇರಳದ ಹಲವು ಕಡೆಗಳಲ್ಲಿ ತಲೆದೋರಿರುವ ಜಲ ಪ್ರಳಯದ ನಿಯಂತ್ರಣಕ್ಕಾಗಿ ವಿಶೇಷ ಪ್ರಾರ್ಥನೆಯನ್ನು ಕೆ.ಸಿ.ಎಫ್ ಮದೀನಾ ಸೆಕ್ಟರ್ ಅದ್ಯಕ್ಷರಾದ ಅಶ್ರಫ್ ಸಖಾಫಿ ನೂಜಿ ಅವರ ನೇತ್ರತ್ವದಲ್ಲಿ ಮದೀನಾದ ಕೆ.ಸಿ.ಎಫ್ ಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಊರಿನ ಹಲವಾರು ಗ್ರಾಮ, ನಗರಗಳು ಪ್ರಕೃತಿ ವಿಕೋಪಕ್ಕೆ ತುತ್ತಾಗಿ ನಾಶವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಮ್ಮ ರಕ್ಷಣೆಗಾಗಿ ಅಲ್ಲಾಹನಲ್ಲಿ ಪಾಪಮೋಚನೆ ನಡೆಸಿ ದುವಾ ನಡೆಸುವ ಮೂಲಕ ರಕ್ಷೆ ಹೊಂದಬಹುದು ಎಂದು ಅವರು ಹೇಳಿದರು.

ಕೆ.ಸಿ.ಎಫ್ HVC ಯ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
📝ಕೆ.ಸಿ.ಎಫ್ ಮದೀನಾ ಮುನವ್ವರ ಸೆಕ್ಟರ್















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ