ಮಸ್ಕತ್: ಬಕ್ರೀದ್ ಪ್ರಯುಕ್ತ ಇನ್ನೂರಕ್ಕಿಂತಲೂ ಹೆಚ್ಚಿನ ಬಂಧಿತರಿಗೆ ಆಡಳಿತಾಧಿಕಾರಿ ಸುಲ್ತಾನ್ ಖಾಬೂಸ್ ಬಿನ್ ಸೈದ್ ಕ್ಷಮಾಪಣೆ ನೀಡಿದ್ದು, ಆ ಪೈಕಿ ಅರ್ಧದಷ್ಟು ಅನಿವಾಸಿಗಳಾಗಿದ್ದಾರೆ ಎಂದು ರಾಯಲ್ ಒಮಾನ್ ಪೊಲೀಸರು ತಿಳಿಸಿದ್ದಾರೆ.
ಪ್ರೀತಿ ಪಾತ್ರರಿಲ್ಲದೆ ಬಕ್ರೀದ್ ಆಚರಣೆಯು ಕಳೆಗುಂದದಿರಲಿ ಎನ್ನುವ ಉದ್ದೇಶದಿಂದ ಈ ಕ್ರಮ ಎನ್ನಲಾಗಿದ್ದು, ವಿವಿಧ ಅಪರಾಧಗಳಿಗಾಗಿ ಬಂಧಿತರಾದವರನ್ನು ಅವರ ಬಂಧುಗಳ ಅವಸ್ಥೆಯನ್ನು ಪರಿಗಣಿಸಿ ಸೇನಾ ಸುಪ್ರಿಂ ಕಮಾಂಡರರೂ ಆದ ಸುಲ್ತಾನ್ ಬಂಧ ಮುಕ್ತಗೊಳಿಸಿದ್ದಾರೆ. ಒಟ್ಟು 202 ಅಪರಾಧಿಗಳನ್ನು ಬಂಧ ಮುಕ್ತಗೊಳಿಸಲಾಗಿದ್ದು, ಆ ಪೈಕಿ 89 ಮಂದಿ ಅನಿವಾಸಿಗಳು ಎಂದು ಬಲ್ಲ ಮೂಲಗಳು ತಿಳಿಸಿವೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ