ಬೆಳ್ತಂಗಡಿ: ತಾಲೂಕಿನ ಕಾಜೂರು, ಕಿಲ್ಲೂರು,ದಿಡುಪೆ,ಕುಕ್ಕಾವು,ಕೊಲ್ಲಿಯಲ್ಲಿ ಜಲಪ್ರಲಯದಿಂದ ಹಾನಿಗೊಳಗಾದ ನೆರೆ ಸಂತೃಸ್ಥರಿಗೆ ಮಖಾಂ ಶರೀಫ್ ಪಳ್ಳಿತ್ತಡ್ಕ ಹಾಗೂ ಪಳ್ಳಿತ್ತಡ್ಕ ಹೆಲ್ಫ್ ಲೈನ್,ಹಾಗೂ ಆಡಳಿತ ಸಮಿತಿ ವತಿಯಿಂದ 41 ಕುಟುಂಬಗಳಿಗೆ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಇಬ್ರಾಹೀಂ ವಲಚ್ಚಿಲ್, ಕಾಸಿಂ ಮುಸ್ಲಿಯಾರ್ ಮಾಯ, ರಫೀಖ್ ವಲಚ್ಚಿಲ್, ಸಂಶುದ್ದೀನ್ ಕೇರಾರಿ,ಸಮುನು ಕೇರಾರಿ ಹಾಗೂ ಪಳ್ಳಿತ್ತಡ್ಕ ಹೆಲ್ಫ್ ಲೈನ್ ಸದಸ್ಯರುಗಳು ಹಾಜರಿದ್ದರು
ವರದಿ:ಎಂ.ಎಂ.ಉಜಿರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್