ಕೊಡಗು ಜಿಲ್ಲೆಯ ಪ್ರಳಯ ಬಾಧಿತ ಪ್ರದೇಶವಾದ ಬೇತ್ರಿ ಯಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿ ಸಂಪೂರ್ಣ ಸ್ವಚ್ಛತಾ ನಡೆಸುತ್ತಿರುವ ಎಸ್ಸೆಸ್ಸೆಫ್, ಎಸ್.ವೈ.ಎಸ್, ಇಸಾಬ ಸುಳ್ಯ ತಂಡ.


ಈ ಸಂದರ್ಭ ರಫೀಕ್ ಬಿ.ಎಂ, ಹಸೈನಾರ್ ನೆಕ್ಕಿಲ, ರಿಯಾಝ್ ನೆಕ್ಕಿಲ, ಸಿದ್ದೀಕ್ ಕಟ್ಟೆಕಾರ್, ನೌಶಾದ್ ಕೆರೆಮೂಲೆ, ಶಿಹಾಬ್ ನೆಕ್ಕಿಲ, ರಹ್ಮಾನ್ ಮೊಗರ್ಪಣೆ, ನಾಸರ್ ನೆಕ್ಕಿಲ, ಮುಸ್ತಫಾ ಸಮಹಾದಿ, ಅಬೂಬಕರ್ ನೆಕ್ಕಿಲ, ಅನ್ಸಾಫ್ ನೆಕ್ಕಿಲ, ಸ್ವಾದಿಕ್ ನೆಕ್ಕಿಲ, ಲತೀಫ್ ನೆಕ್ಕಿಲ, ಅಬೂ ತ್ವಾಹಿರ್ ನೆಕ್ಕಿಲ, ಅಶ್ರಫ್ ಕೊಯಿನಾಡು, ಸುಹೈಲ್ ಗಾಂಧಿನಗರ, ಫಯಾಝ್ ಸಂಪಾಜೆ ರಕ್ಷಾ ಕಾರ್ಯಾಚರಣೆಯಲ್ಲಿ ತೊಡಗಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ