ಹೊಸನಗರದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ , 73 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ , ಪಟ್ಟಣದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಿತು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ತಹಸಿಲ್ದಾರ್ ಶ್ರೀಧರಮೂರ್ತಿ ನೆರವೇರಿಸಿದರು, ಸ್ವಾತಂತ್ರೋತ್ಸವದ ಕುರಿತು ದೇಶಪ್ರೇಮವು ಈಮಾನಿನ ಒಂದು ಭಾಗವಾಗಿದೆ ಮೌಲಾನಾ ಮೊಹಮ್ಮದ್ ಅಲಿ ಮದನಿ ಮಾತನಾಡಿದರು.


ಈ ಸಂದರ್ಭದಲ್ಲಿ ಗುರಣ್ಣ ಎಸ್ ಹೆಬ್ಬಾಳ್ ಸರ್ಕಲ್ ಇನ್ಸ್ಪೆಕ್ಟರ್, ಲಿಂಗರಾಜ್ ವೈದ್ಯಾಧಿಕಾರಿಗಳು ಸರ್ಕಾರಿ ಆಸ್ಪತ್ರೆ, ಅಶ್ವಿನಿ ಕುಮಾರ್ ಸದಸ್ಯರು ಪಟ್ಟಣ ಪಂಚಾಯಿತಿ, ಶ್ರೀಧರ್ ಉಡುಪ ಎನ್, ಎನ್ ಆರ್ ದೇವಾನಂದ್, ಎಂ ವಿ ಜಯರಾಮ್, ಶ್ರೀಪತಿ ರಾವ್, ಗಜಾನನ ನಿರೇರಿ ಶಿಕ್ಷಕರು ,ನಾಸಿರ್ ಮುಸ್ಲಿಯಾರ್, ಹಿರಿಯರಾದ ಕಾಸಿಮ್ ಸಾಹೇಬ್, ಮಸೀದಿಯ ಕಮಿಟಿಯ ಅಧ್ಯಕ್ಷರಾದ ಅಮಾನುಲ್ಲಾ ರವರು ಮದ್ರಸದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಎ ಯಾಸೀರ್ ಸ್ವಾಗತಿಸಿ ಕೊನೆಯಲ್ಲಿ ಫಲತಾಂಬೂಲ ನೀಡುವುದರ ಮೂಲಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ