ಮಂಗಳೂರು : ಬೆಳ್ತಂಗಡಿ ತಾಲ್ಲೂಕಿಗೊಳಪಟ್ಟ ಜಾರಿಗೆಬೈಲು ನಿವಾಸಿಯಾದ ಅಮಾಯಕರಾದ ರವೂಫ್ ಮುಸ್ಲಿಯಾರ್ ಮೇಲೆ ಭಯೋತ್ಪಾದನೆಯ ಸುಳ್ಳು ಅರೋಪವನ್ನು ಹೊರಿಸಿ ಅವರನ್ನು ತೇಜೋವಧೆಗೈದ ಮಾಧ್ಯಮವರ್ಗದ ನಿಲುವು ಖಂಡನೀಯವಾಗಿದೆ.
ನೈಜತೆಯನ್ನು ಬಿತ್ತರಿಸಬೇಕಾದ ಒಂದು ವರ್ಗವೇ ಅಮಾಯಕ ವ್ಯಕ್ತಿಗಳಿಗೆ ಏಕಾಏಕಿ ಉಗ್ರಪಟ್ಟ ಕಟ್ಟುತ್ತಿರುವಾಗ ಇದನ್ನು ನೋಡಿಯೂ ಕೈಕಟ್ಟಿ ಕುಳಿತರೆ ನಾಳೆ ನಮ್ಮವರಿಗೂ ಇಂತಹ ಸ್ಥಿತಿ ಬಂದರೆ ಅಚ್ಚರಿಪಡಬೇಕಾಗಿಲ್ಲ.!
ಆದ್ದರಿಂದ ಮಾದ್ಯಮವರ್ಗದ ಈ ಕೌರ್ಯವನ್ನು ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಖಂಡಿಸುತ್ತಿದ್ದು, ನೈಜ ಅಪರಾಧಿಗಳಾದ ಮಾಧ್ಯಮಗಳ ವಿರುದ್ಧ ಸರಕಾರವು ಕಾನೂನು ಕ್ರಮ ಕೈಗೊಳ್ಳುವ ಮೂಲಕ ನಿರಪರಾಧಿಗೆ ನ್ಯಾಯ ಸಿಗುವಂತಾಗಬೇಕೆಂದು ಅದು ಒತ್ತಾಯ ಪಡಿಸಿದೆ.
ಅಶ್ರಪ್ ಕಿನಾರ(SჄS ಜಿಲ್ಲಾ ಪ್ರ. ಕಾರ್ಯದರ್ಶಿ )















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ