ಚಿಕ್ಕಮಗಳೂರು ; ಇತ್ತೀಚೆಗೆ ಕರ್ನಾಟಕ ರಾಜ್ಯಾದ್ಯಂತ ಪ್ರಕೃತಿ ವಿಕೋಪದಲ್ಲಿ ಭಾರಿ ಪ್ರಮಾಣದಲ್ಲಿ ಜನರು ಸಂಕಷ್ಟ ಕ್ಕೀಡಾಗಿದ್ದರು. ಸುನ್ನಿ ಕೋ ಆರ್ಡಿನೇಶನ್ ಕರ್ನಾಟಕ ಎಲ್ಲಾ ನೆರೆ ಸಂತ್ರಸ್ತರಿಗೆ ವಿವಿಧ ರೀತಿಯಲ್ಲಿ ನೆರವಾಗುತ್ತಿದ್ದು ಆ ಪ್ರಯುಕ್ತ ಚಿಕ್ಕಮಗಳೂರು ಮಾಗುಂಡಿ ಪ್ರದೇಶದ ನಿರಾಶ್ರಿತರ ಪುನರ್ವಸತಿಗಾಗಿ ಅಲ್ಲಿಯ ಜಮಾಅತ್ ಕಮಿಟಿಯ ಮೂಲಕ ಪ್ರಥಮ ಹಂತದ 2 ಲಕ್ಷ ರೂಪಾಯಿ ನೀಡಲಾಯಿತು.
ಈ ಸಂದರ್ಭದಲ್ಲಿ ಸುನ್ನಿ ಕೋ ಆರ್ಡಿನೇಷನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ , SჄS ರಾಜ್ಯಾದ್ಯಕ್ಷ ಜಿ ಎಂ ಕಾಮಿಲ್ ಸಖಾಫಿ , ಪ್ರಧಾನ ಕಾರ್ಯದರ್ಶಿ ಡಾ. MSM ಝೈನಿ ಕಾಮಿಲ್, ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಎನ್ ಕೆ. ಎಂ ಶಾಫಿ ಸಅದಿ, ಚಿಕ್ಕ ಮಗಳೂರು ಜಿಲ್ಲಾ ಗೌರಾವಧ್ಯಕ್ಷ ಹಾಜಿ ಯೂಸುಫ್ ಉಪ್ಪಳ್ಳಿ, KCF ಅಂತಾರಾಷ್ಟ್ರೀಯ ಕಾರ್ಯದರ್ಶಿ ರಹೀಮ್ ಸಅದಿ ಕತ್ತರ್, SჄS ಜಿಲ್ಲಾ ನಾಯಕರಾದ ಅಝೀಝ್ ಮಾಗುಂಡಿ , ಆಶ್ರಫ್ ಕಿನಾರ ಮಂಗಳೂರು , ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹುಸೈನ್ ಸ’ಅದಿ ಹೊಸ್ಮಾರ್, ಜಿಲ್ಲಾಧ್ಯಕ್ಷ ಸಫ್ವಾನ್ ಸಖಾಫಿ ಶಾಂತಿಪುರ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ