ಮಂಗಳೂರು: ಇಲ್ಲಿನ ಜಪ್ಪು ಮಸೀದಿಯಲ್ಲಿ ಬಹು: ಶೈಖುನಾ ಜಪ್ಪು ಉಸ್ತಾದರ ದರ್ಸಿನಲ್ಲಿ ಧಾರ್ಮಿಕ ವಿದ್ಯೆಕಲಿತು, ಬಿರುದು ಪಡೆದವರೂ, ಅಲ್ಲದವರೂ ಒಂದಾಗಿ ಕಾರ್ಯಾಚರಿಸುವ ಸಬೀಲುತ್ತಾವುನ್ ಹಳೆ ವಿದ್ಯಾರ್ಥಿ ಸಂಘಟನೆಯ ಸದಸ್ಯರಿಗೆ 3 ತಿಂಗಳಿಗೊಮ್ಮೆ ನಡೆಸುವ ಧಾರ್ಮಿಕ ತರಗತಿಗೆ ಚಾಲನೆ ನೀಡಲಾಯಿತು.

ದಿನಾಂಕ 21 ರಂದು ಬಹು:ಶೈಖುನಾ ಜಪ್ಪು ಉಸ್ತಾದರು(كتاب بداية الهداية)ತರಗತಿ ನಡೆಸುವ ಮೂಲಕ ಹಳೆ ವಿದ್ಯಾರ್ಥಿಗಳಿಗೆ ದರ್ಸ್ ಕಲಿಕಾ ಸಮಯದ ಅನುಭವವನ್ನು ನೀಡಿದರು.

ತರಗತಿ ಬಳಿಕ ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಉದ್ಯಾವರ ಇವರ ನೇತೃತ್ವದಲ್ಲಿ ಮರ್ಹೂಮ್ ಶರಫುಲ್ ಉಲಮಾ ಹಾಗೂ ಅಗಲಿದ ಉಲಮಾಗಳ ಮೇಲೆ ಖುರ್ಆನ್ ಪಠಿಸಿ, ತಹ್ಲೀಲ್ ಹಾಗೂ ದುಆ ನಡೆಸಲಾಯಿತು.
ಕುಕ್ಕಾಜೆ ಇಬ್ರಾಹಿಮ್ ಮದನಿಯವರು ಸ್ವಾಗತಿಸಿ, ಅಬ್ದುಲ್ ಅಝೀಝ್ ಮದನಿ ಪರಪ್ಪು ರವರು ದನ್ಯವಾದ ಹೇಳಿದರು.
ಇಕ್ಬಾಲ್ ಮದನಿ ಕಟ್ಟತ್ತಿಲ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ