ಮಂಗಳೂರು: ಇಲ್ಲಿನ ಜಪ್ಪು ಮಸೀದಿಯಲ್ಲಿ ಬಹು: ಶೈಖುನಾ ಜಪ್ಪು ಉಸ್ತಾದರ ದರ್ಸಿನಲ್ಲಿ ಧಾರ್ಮಿಕ ವಿದ್ಯೆಕಲಿತು, ಬಿರುದು ಪಡೆದವರೂ, ಅಲ್ಲದವರೂ ಒಂದಾಗಿ ಕಾರ್ಯಾಚರಿಸುವ ಸಬೀಲುತ್ತಾವುನ್ ಹಳೆ ವಿದ್ಯಾರ್ಥಿ ಸಂಘಟನೆಯ ಸದಸ್ಯರಿಗೆ 3 ತಿಂಗಳಿಗೊಮ್ಮೆ ನಡೆಸುವ ಧಾರ್ಮಿಕ ತರಗತಿಗೆ ಚಾಲನೆ ನೀಡಲಾಯಿತು.

ದಿನಾಂಕ 21 ರಂದು ಬಹು:ಶೈಖುನಾ ಜಪ್ಪು ಉಸ್ತಾದರು(كتاب بداية الهداية)ತರಗತಿ ನಡೆಸುವ ಮೂಲಕ ಹಳೆ ವಿದ್ಯಾರ್ಥಿಗಳಿಗೆ ದರ್ಸ್ ಕಲಿಕಾ ಸಮಯದ ಅನುಭವವನ್ನು ನೀಡಿದರು.

ತರಗತಿ ಬಳಿಕ ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಉದ್ಯಾವರ ಇವರ ನೇತೃತ್ವದಲ್ಲಿ ಮರ್ಹೂಮ್ ಶರಫುಲ್ ಉಲಮಾ ಹಾಗೂ ಅಗಲಿದ ಉಲಮಾಗಳ ಮೇಲೆ ಖುರ್ಆನ್ ಪಠಿಸಿ, ತಹ್ಲೀಲ್ ಹಾಗೂ ದುಆ ನಡೆಸಲಾಯಿತು.
ಕುಕ್ಕಾಜೆ ಇಬ್ರಾಹಿಮ್ ಮದನಿಯವರು ಸ್ವಾಗತಿಸಿ, ಅಬ್ದುಲ್ ಅಝೀಝ್ ಮದನಿ ಪರಪ್ಪು ರವರು ದನ್ಯವಾದ ಹೇಳಿದರು.
ಇಕ್ಬಾಲ್ ಮದನಿ ಕಟ್ಟತ್ತಿಲ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ