ದಮ್ಮಾಮ್.ಆ,23: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಂತಾರಾಷ್ಟ್ರೀಯ ಸಮಿತಿ INC ಇದರ ಪ್ರ,ಕಾರ್ಯದರ್ಶಿಯಾಗಿ ಆಯ್ಕೆಗೊಂಡ ಖಮರುದ್ದೀನ್ ಗೂಡಿನಬಳಿಯವರಿಗೆ ಸೌದಿ ಅರೇಬಿಯಾದಲ್ಲಿ ಅದ್ದೂರಿ ಸ್ವಾಗತ.
ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಇದರ ಅಂತಾರಾಷ್ಟ್ರೀಯ ಸಮಿತಿಯ ಮಹಾ ಸಭೆಯು ಆ,18 ರಂದು ಮಂಗಳೂರಿನಲ್ಲಿ ನಡೆಯಿತು.

ಡಾ.ಹಾಜಿ ಶೈಖ್ ಬಾವಾ, ದುಬೈ(ಅಧ್ಯಕ್ಷರು), ಖಮರುದ್ದೀನ್ ಗೂಡಿನಬಳಿ, ಸೌದಿ(ಪ್ರ.ಕಾರ್ಯದರ್ಶಿ), ಅಬ್ದುಲ್ ಹಮೀದ್ ಸಅದಿ ಈಶ್ವರಮಂಗಿಲ,ಅಬುಧಾಬಿ (ಕೋಶಾಧಿಕಾರಿ) ಇವರನ್ನು ನೂತನ ಸಾರಥಿಗಳಾಗಿ ಆಯ್ಕೆ ಮಾಡಲಾಯಿತು.

ಇದೀಗ ಐಎನ್ ಸಿ ಯ ಪ್ರ.ಕಾರ್ಯದರ್ಶಿಯಾಗಿ ಆಯ್ಕೆಗೊಂಡು ಸೌದಿಗೆ ಮರಳಿದ ಖಮರುದ್ದೀನ್ ಗೂಡಿನಬಳಿ ಯವರನ್ನು ಸೌದಿ ದಮ್ಮಾಮ್ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ರಶೀದ್ ಸಖಾಫಿ ಮಿತ್ತೂರ್, ಇಖ್ಬಾಲ್ ಕೈರಂಗಳ,ಭಾಷಾ ಗಂಗಾವಳಿ, ಫೈಝಲ್ ಕೃಷ್ಣಾಪುರ,ಮುಹಮ್ಮದ್ ಮಲೆಬೆಟ್ಟು, ಇಬ್ರಾಹಿಂ ವಳವೂರು, ಆಸಿಫ್ ಗೂಡಿನಬಳಿ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ