ಪುತ್ತೂರು: ಸುನ್ನೀ ಯುವಜನ ಸಂಘ ಇದರ ರಾಜ್ಯಮಟ್ಟದ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರು ಸುನ್ನೀ ಸೆಂಟರ್ ನಲ್ಲಿ ನಡೆದ ಸಮಾರಂಭದಲ್ಲಿ ಬನ್ನೂರು ಸಯ್ಯಿದ್ ಉಮರ್ ಅಲ್ ಹಾದಿ ತಂಙಳ್ ಅವರಿಂದ ಸದಸ್ಯತ್ವ ಅಪೇಕ್ಷೆ ಸ್ವೀಕರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ಚಾಲನೆ ನೀಡಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ ಬೆಂಗಳೂರು, ಉಪಾಧ್ಯಕ್ಷ ಅಬೂಸುಫ್ಯಾನ್ ಮದನಿ, ಸುನ್ನೀ ಕೋರ್ಡಿನೇಶನ್ ಪ್ರಧಾನ ಕಾರ್ಯದರ್ಶಿ ಪಿ.ಪಿ.ಅಹ್ಮದ್ ಸಖಾಫಿ ಕಾಶಿಪಟ್ನ, SYS ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ