ವಿಟ್ಲ : SჄS ಮಂಗಳಪದವು ಬ್ರಾಂಚ್ ಇದರ ಅಧೀನದಲ್ಲಿ ಸದಸ್ಯತ್ವ ಅಭಿಯಾನವು 25.8.2019 ಆದಿತ್ಯವಾರದಂದು ಸ್ಥಳೀಯ ಬಿಲಾಲ್ ಜುಮಾ ಮಸ್ಜಿದ್ ಸಭಾಂಗಣದಲ್ಲಿ ನಡೆಯಿತು.
ಸ್ಥಳೀಯ ಖತೀಬ್ ಅಬ್ದುಲ್ ಸಲಾಂ ಅಮ್ಜದಿರವರು ದುಆ ನೆರವೇರಿಸಿದರು. ಬಳಿಕ ಅಬ್ದುಲ್ಲ ಮದನಿ ಉಸ್ತಾದರಿಗೆ ಸದಸ್ಯತ್ವ ನೀಡುವ ಮೂಲಕ ಸದಸ್ಯತ್ವ ಅಭಿಯಾನವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.

ಸಮಾರಂಭದಲ್ಲಿ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಸಾಹೇಬ್, SYS ಬ್ರಾಂಚ್ ಅಧ್ಯಕ್ಷರಾದ ಅಬ್ದುಲ್ ಖಾದರ್, ಕಾರ್ಯದರ್ಶಿ ಬಿಎಸ್ ರಝಾಕ್, ವಿಟ್ಲ ರೇಂಜ್ ಕಾರ್ಯದರ್ಶಿ ಅಬ್ದುಲ್ ರಝಾಕ್ ಮುಸ್ಲಿಯಾರ್, ಅಬ್ದುಲ್ ರಶೀದ್ ಸಖಾಫಿ ವಿಟ್ಲ, ಅಬ್ದುಲ್ ಅಝೀಝ್ ಮದನಿ, ಹರ್ಷದ್ ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲ SჄS ಸೆಂಟರ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಪ್ರಾರಂಭದಲ್ಲಿ ಸ್ವಾಗತಿಸಿದರು. ಅಬ್ದುಲ್ ರಝಾಕ್ ಸಖಾಫಿ ಕೆಲಿಂಜ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ