ಸಾಲೆತ್ತೂರು: ಸುನ್ನೀ ಯುವಜನ ಸಂಘ SYS ಇದರ ಸದಸ್ಯತ್ವ ಅಭಿಯಾನದ ಅಂಗವಾಗಿ SYS ಕಟ್ಟತ್ತಿಲ ಬ್ರಾಂಚ್ ವತಿಯಿಂದ ಕಟ್ಟತ್ತಿಲ SYS SSF ಕಛೇರಿಯಲ್ಲಿ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ SYS ಕಟ್ಟತ್ತಿಲ ಶಾಖೆಯ ಕಾರ್ಯದರ್ಶಿ ಯೂಸುಫ್ ಡಿ.ಕೆ ಅವರಿಂದ ಸದಸ್ಯತ್ವ ಅರ್ಜಿ ಸ್ವೀಕರಿಸಿ ಕೋಶಾಧಿಕಾರಿ ಮಹಮ್ಮದ್ ದಾರೆಪಡ್ಪು ಅವರು ಅಭಿಯಾನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ SYS ನೇತಾರರು ಹಾಗೂ SSF ಕಾರ್ಯಕರ್ತರು ಉಪಸ್ಥಿತರಿದ್ದರು.
✍ಇಕ್ಬಾಲ್ ಮದನಿ ಕಟ್ಟತ್ತಿಲ















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ