ಇತ್ತೀಚೆಗೆ ಕರ್ನಾಟಕ ರಾಜ್ಯಾದ್ಯಂತ ವಿವಿಧ ಪ್ರದೇಶಗಳಲ್ಲಿ ನೆರೆ ಸಂತ್ರಸ್ತರಿಗೆ ವಿವಿಧ ರೀತಿಯಲ್ಲಿ ಆಹೋರಾತ್ರಿ ಹಲವು ದಿನಗಳ ಸೇವೆಗೈದ SჄS ಇಸ್ವಾಬಃ ಟೀಮ್ ಹಾಗೂ SSF ಕ್ಯೂ ಟೀಮ್ ಕಾರ್ಯಕರ್ತರಿಗೆ
ಸಾಗರ್ ಆಡಿಟೋರಿಯಮ್ ನಲ್ಲಿ ಸುನ್ನಿ ಸಂಘ ಕುಟುಂಬ ದ ಖಾಝಿ ತಾಜುಲ್ ಫುಕಹಾಅ್ ಬೇಕಲ್ ಉಸ್ತಾದ್ ಉಸ್ತಾದ್, ಝೈನುಲ್ ಉಲಮಾ ಮಾಣಿ ಉಸ್ತಾದ್, ಇಸ್ಮಾಯಿಲ್ ತಂಙಲ್, ಎ ಸ್ ಪಿ ಹಂಝ ಸಖಾಫಿ , ಪಿ ಅಹ್ಮದ್ ಸಖಾಫಿ , ಜಿ ಎಂ ಕಾಮಿಲ್ , ಡಾ. ಝೈನಿ ಕಾಮಿಲ್,ತೋಕೆ ಕಾಮಿಲ್ ಸಖಾಫಿ, ಡಿ ಕೆ ಉಮರ್ ಸಖಾಫಿ,ಯೂಸುಫ್ ಹಾಜಿ ಉಪ್ಪಳ್ಳಿ, ಅಬ್ಡುಲ್ ಹಕೀಂ ಕೊಡ್ಲಿಪೇಟೆ, ರಹೀಂ ಸಅದಿ ಹಾಗೂ ಸಾದಾತುಗಳ ಉಲಮಾ ಉಮರಾ ನಾಯಕರುಗಳ ನೇತೃತ್ವದಲ್ಲಿ SჄS ರಾಜ್ಯ ಸಮಿತಿ ಯ ಪ್ರಶಂಸಾ ಪದಕ ನೀಡಿ ಗೌರವಿಸಲಾಯಿತು.
✍ ಅಶ್ರಫ್ ಕಿನಾರ ಮಂಗಳೂರು















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್