ಬೆಂಗಳೂರು : ಎಸ್ಸೆಸ್ಸೆಫ್ ರಾಜ್ಯ ಕ್ಯಾಂಪಸ್ ವಿಂಗ್ ವತಿಯಿಂದ ಬೆಂಗಳೂರು ಕಬ್ಬನ್ ಪಾರ್ಕ್ ನಲ್ಲಿ ಗಾಲ್ವನೈಝ್ ಕ್ಯಾಂಪಸ್ ಲೀಡರ್ಸ್ ಕ್ಯಾಂಪ್ ಇತ್ತೀಚೆಗೆ ನಡೆಯಿತು.

ಎಸ್ಸೆಸ್ಸೆಫ್ ರಾಷ್ಟೀಯ ಕಾರ್ಯದರ್ಶಿ ಶೆರೀಫ್ ಮಾಸ್ಟರ್ ತರಗತಿ ನಡೆಸಿದರು.
ಅಕ್ಟೇೂಬರ್ ತಿಂಗಳಲ್ಲಿ ಹೊನ್ನಾವರದಲ್ಲಿ ನಡೆಯಲಿರುವ ಕ್ಯಾಂಪಸ್ ಅಸೆಂಬ್ಲಿ ಕುರಿತ ಕಾರ್ಯಯೇೂಜನೆ ವಿವರಿಸಲಾಯಿತು.

ರಾಜ್ಯ ಕ್ಯಾಂಪಸ್ ಕನ್ವೀನರ್ ಶೆರೀಫ್ ಕೊಡಗು,ವಿಸ್ಡಂ ಕನ್ವೀನರ್ ಸಫ್ವಾನ್ ಚಿಕ್ಕಮಗಳೂರು,ಮುಸ್ತಫಾ ಮಾಸ್ಟರ್ ಮತ್ತು ವಿವಿದ ಜಿಲ್ಲೆ ಹಾಗೂ ಡಿವಿಶನ್ ಗಳಿಂದ ಆಗಮಿಸಿದ ಕ್ಯಾಂಪಸ್ ಕಾರ್ಯದರ್ಶಿಗಳು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ