ಬೆಂಗಳೂರು : ಎಸ್ಸೆಸ್ಸೆಫ್ ರಾಜ್ಯ ಕ್ಯಾಂಪಸ್ ವಿಂಗ್ ವತಿಯಿಂದ ಬೆಂಗಳೂರು ಕಬ್ಬನ್ ಪಾರ್ಕ್ ನಲ್ಲಿ ಗಾಲ್ವನೈಝ್ ಕ್ಯಾಂಪಸ್ ಲೀಡರ್ಸ್ ಕ್ಯಾಂಪ್ ಇತ್ತೀಚೆಗೆ ನಡೆಯಿತು.

ಎಸ್ಸೆಸ್ಸೆಫ್ ರಾಷ್ಟೀಯ ಕಾರ್ಯದರ್ಶಿ ಶೆರೀಫ್ ಮಾಸ್ಟರ್ ತರಗತಿ ನಡೆಸಿದರು.
ಅಕ್ಟೇೂಬರ್ ತಿಂಗಳಲ್ಲಿ ಹೊನ್ನಾವರದಲ್ಲಿ ನಡೆಯಲಿರುವ ಕ್ಯಾಂಪಸ್ ಅಸೆಂಬ್ಲಿ ಕುರಿತ ಕಾರ್ಯಯೇೂಜನೆ ವಿವರಿಸಲಾಯಿತು.

ರಾಜ್ಯ ಕ್ಯಾಂಪಸ್ ಕನ್ವೀನರ್ ಶೆರೀಫ್ ಕೊಡಗು,ವಿಸ್ಡಂ ಕನ್ವೀನರ್ ಸಫ್ವಾನ್ ಚಿಕ್ಕಮಗಳೂರು,ಮುಸ್ತಫಾ ಮಾಸ್ಟರ್ ಮತ್ತು ವಿವಿದ ಜಿಲ್ಲೆ ಹಾಗೂ ಡಿವಿಶನ್ ಗಳಿಂದ ಆಗಮಿಸಿದ ಕ್ಯಾಂಪಸ್ ಕಾರ್ಯದರ್ಶಿಗಳು ಉಪಸ್ಥಿತರಿದ್ದರು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ