ರಿಯಾದ್: ಅಲ್ ಮದೀನ ಮಂಜನಾಡಿ ಇದರ ಸೌದಿ ಅರೇಬಿಯಾದ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ನೂತನ ದೀರ ಸಮಿತಿಯನ್ನು ದಿನಾಂಕ 6-9-2019 ದಂದು ಇಬ್ರಾಹಿಂ ಮಂಜನಾಡಿ ರವರ ನಿವಾಸದಲ್ಲಿ ರಚಿಸಲಾಯಿತು.

ಸಭೆಯಯ ಅಧ್ಯಕ್ಷತೆಯನ್ನು ಅಲ್ ಮದೀನ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಎನ್ ಎಸ್ ಅಬ್ದುಲ್ಲಾ ಹಾಜಿ ವಹಿಸಿದರು. ರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ಅಬ್ದುರ್ರಹ್ಮಾನ್ ಮದನಿ ಮಂಜನಾಡಿ ಸ್ವಾಗತಿಸಿದರು. ಕೆ. ಸಿ.ಎಫ್ ರಿಯಾದ್ ಝೋನಲ್ ಅಧ್ಯಕ್ಷರಾದ ಫಾರೂಕ್ ಸಅದಿ ಉದ್ಘಾಟಿಸಿದರು.
ಮುಖ್ಯ ಪ್ರಭಾಷಕರಾಗಿ ಕೆ. ಸಿ.ಎಫ್ ನ್ಯಾಷನಲ್ ಸಮಿತಿ ಆರ್ಗನೈಝರ್ ಚೇರ್ಮಾನ್ ಸಿದ್ದೀಕ್ ಸಖಾಫಿ ಪೆರುವಾಯಿ ಮಾತನಾಡಿ ಸಂಸ್ಥೆಯ ಶಿಲ್ಪಿ ಅಬ್ಬಾಸ್ ಉಸ್ತಾದರ ಜೀವನ ಶೈಲಿಯನ್ನು ವಿವರಿಸಿದರು.ಸಭೆಯಲ್ಲಿ ಹಲವು ಉಲಮಾ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ನೂತನ ಸಮಿತಿಯ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.ಕಾರ್ಯಕ್ರಮದ ಕೊನೆಯಲ್ಲಿ ಪ್ರದಾನ ಕಾರ್ಯದರ್ಶಿ ಧನ್ಯವಾದ ಅರ್ಪಿಸಿದರು.
ವರದಿ : ಇಕ್ಬಾಲ್ ಮಲ್ಲೂರು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ