ಕೆ.ಸಿ ರೋಡ್ : ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕಾಟುಂಗರೆಗುಡ್ಡೆ ಮತ್ತು ಕೆ.ಸಿ ರೋಡ್ ಪರಿಸರದ ನಿವಾಸಿಗಳು ಸೇರಿ
ಅಬ್ದುಲ್ ರಝಾಕ್ ಕೆ.ಸಿ ರೋಡ್,ಅಬೂಬಕ್ಕರ್ ರಿಯಾದ್,ಝಕರಿಯ ಕೆ.ಬಿ,ಅಬ್ದುಲ್ ಖಾದರ್(ಅದ್ದಾಯಿ) ಸಲೀಂ ಬಹರೈನ್, ಹನೀಫ್ ಒಮಾನ್, ನಿಯಾಝ್ ಜುಬೈಲ್ ರವರ ನಾಯಕತ್ವದಲ್ಲಿ ರಚಿಸಿದ ಸಮಿತಿ ಮುಖಾಂತರ ಸಂಗ್ರಹಿಸಿದ 5ಲಕ್ಷ ರೂಪಾಯಿಗಳನ್ನು ದಿನಾಂಕ 08-09-2019 ರಂದು ಮಗ್ರಿಬ್ ನಮಾಜಿನ ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ ಗಲ್ಫ್ ಪ್ರತಿನಿಧಿಗಳಾದ ಪಯಾಝ್,ನಾಸಿರ್ ಜುಬೈಲ್,ಝೈನುಧ್ಧೀನ್,ದಾವೂದ್ ರವರು ಮುಹ್ಯಿದ್ಧೀನ್ ಮಸೀದಿ ಕಾಟುಂಗರೆ ಗುಡ್ಡೆಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿಯವರಿಗೆ ಹಸ್ತಾಂತರಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ