ಬ್ರಹ್ಮಾವರ: ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ವತಿಯಿಂದ ಇತ್ತೀಚೆಗೆ ಬ್ರಹ್ಮಾವರದಲ್ಲಿ ಹಳೆ ಬೇರು, ಹೊಸ ಚಿಗುರು ಎಂಬ ಸಮ್ಮಿಲನಾ ಕ್ಯಾಂಪ್ ಡಿವಿಷನ್ ಅಧ್ಯಕ್ಷರಾದ ಸೈಯದ್ ಯೂಸುಪ್ ತಂಘಲ್ ಹೂಡೆ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಿವಿಷನ್ ಗೌರವ ಸಲಹೆಗಾರರಾದ ಸುಬುಹಾನ್ ಹೊನ್ನಾಳ, ಸಮದ್ ಮದನಿ ಸಾಸ್ತಾನ ಇವರು ಮಾತನಾಡಿದರು. ಭದ್ರಗಿರಿ ಮಸೀದಿ ಖತೀಬರಾದ ಅಬ್ದುರ್ರಹ್ಮಾನ್ ಮುಸ್ಲಿಯಾರ್ ದುವಾ ಮಾಡಿದರು. ಡಿವಿಷನ್ ಗೌರವ ಸಲಹೆಗಾರರ ರಶೀದ್ ಉಸ್ತಾದ್ ಕಟಪಾಡಿ ಉದ್ಘಾಟಿಸಿದರು.

ಡಿವಿಷನ್ ಪ್ರ.ಕಾರ್ಯದರ್ಶಿ ಸಿದ್ದೀಕ್ ಅಂಬಾಗಿಲು ಸ್ವಾಗತಿಸಿದರು, ಕಾರ್ಯದರ್ಶಿ ಇಬ್ರಾಹಿಂ ರಂಗನಕೆರೆ ವಂದಿಸಿದರು. ಈ ಸಂದರ್ಭದಲ್ಲಿ ಡಿವಿಷನ್ ಕೋಶಾಧಿಕಾರಿ ನಝೀರ್ ಸಾಸ್ತಾನ, ಉಪಾಧ್ಯಕ್ಷ ಮಜೀದ್ ಕಟಪಾಡಿ, ಕಾರ್ಯದರ್ಶಿ ನವಾಝ್ ಉಡುಪಿ,ಕ್ಯಾಂಪಸ್ ಕಾರ್ಯದರ್ಶಿ ಶಿಹಾಬ್ ಬಾರ್ಕೂರ್, ಜಿಲ್ಲಾ ಕಾರ್ಯದರ್ಶಿ ನಾಸೀರ್ ಭದ್ರಗಿರಿ, ಕಟಪಾಡಿ ಸೆಕ್ಟರ್ ಅಧ್ಯಕ್ಷ ಆಸೀಪ್ ಸರಕಾರಿಗುಡ್ಡೆ, ಮಣಿಪಾಲ ಸೆಕ್ಟರ್ ಅಧ್ಯಕ್ಷ ಶಾಹುಲ್ ದೊಡ್ಡಣಗುಡ್ಡೆ, ಬ್ರಹ್ಮಾವರ ಸೆಕ್ಟರ್ ಅಧ್ಯಕ್ಷ ಶಂಶುದ್ದಿನ್ ರಂಗನಕೆರೆ ಹಾಗೂ ಇನ್ನಿತರ ನಾಯಕರು ಉಪಸ್ಥಿತಿ ಇದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ