ದುಬೈ: ದಾರುಲ್ ಅಶ್ ಅರಿಯ ದುಬೈ ಸಮಿತಿ ವತಿಯಿಂದ ಸೆಪ್ಟೆಂಬರ್ 13 ಶುಕ್ರವಾರ ರಾತ್ರಿ 7 ಗಂಟೆಗೆ ದೇರಾ ಕ್ರೀಕ್ ಪರ್ಲ್ ಹೋಟೆಲ್ ನಲ್ಲಿ ಅಶ್ ಅರಿಯ ಶರೀಅತ್ ಕಾಲೇಜ್ 3ನೇ ಸನದು ದಾನ ಸಮ್ಮೇಳನದ ಘೋಷಣಾ ಸಮಾವೇಶವು ಬಹು ಖುರ್ರತುಸ್ಸಾದತ್ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ರವರ ನೇತ್ರತ್ವದಲ್ಲಿ ನಡೆಯಲಿದೆ.

ದಾರುಲ್ ಅಶ್ ಅರಿಯ ಮ್ಯಾನೇಜರ್ ಬಹು ಮುಹಮ್ಮದ್ ಅಲಿ ಸಖಾಫಿ ಅವರಿಂದ ಮುಖ್ಯ ಪ್ರಭಾಷಣೆ ಹಾಗೂ ಅಸಿಫ್ ಮತ್ತು ತಂಡದಿಂದ ಬುರ್ದಾ ಆಲಾಪನೆ , ಬದರ್ ಮೌಲೂದ್ ಮಜಲಿಸ್ ಹಾಗೂ ಕೂರ ತಂಙಳ್ ರವರಿಂದ ವಿಶೇಷ ಪ್ರಾರ್ಥನೆ ಕೂಡಾ ನಡೆಯಲಿರುವುದೆಂದು ದುಬೈ ಸಮಿತಿ ಹಾಗೂ ಸ್ವಾಗತ ಸಮಿತಿಯಿಂದ ನಡೆದ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತ ಸಮಿತಿ ಚೇರ್ಮ್ಯಾನ್ ನಝೀರ್ ಹಾಜೀ ಕೆಮ್ಮಾರ, ಜನರಲ್ ಕನ್ವಿನರ್ ಶೆರಿಫ್ ಬೊಲ್ಮಾರ್, ರಾಷ್ಟ್ರೀಯ ಸಮಿತಿ ಜನರಲ್ ಸೆಕ್ರೆಟರಿ ಮೂಸಾ ಹಾಜೀ ಬಸರ ಹಾಗೂ ದುಬೈ ಸಮಿತಿ ಅಧ್ಯಕ್ಷ ಅಬ್ದುಲ್ಲ ಉಸ್ತಾದ್ ರವರು ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು