ದಾರುಲ್ ಅಶರೀಯ ದುಬೈ ಸಮಿತಿ ವತಿಯಿಂದ ಸೆಪ್ಟೆಂಬರ್ 13 ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ 7 ಗಂಟೆಗೆ ಸರಿಯಾಗಿ ದೇರಾ ಕ್ರೀಕ್ ಪರ್ಲ್ ಹೋಟೆಲ್ ನಲ್ಲಿ ಅಶರೀಯಾ ಶರೀಅತ್ ಕಾಲೇಜ್ 3ನೇ ಸನದು ದಾನ ಸಮ್ಮೇಳನದ ಘೋಷಣಾ ಸಮಾವೇಶವು ಬಹು ಕುರ್ರತುಸ್ಸಾದತ್ ಫಝಲ್ ಕೋಯಮ್ಮ ತಂಗಳ್ ರವರ ನೇತ್ರತ್ವದಲ್ಲಿ ನಡೆಯಲಿರುವುದು.
ಮತ್ತು ದಾರುಲ್ ಅಶರೀಯಾ ಮ್ಯಾನೇಜರ್ ಬಹು ಮುಹಮ್ಮದ್ ಅಲಿ ಸಖಾಫಿ ಅವರಿಂದ ಮುಖ್ಯ ಪ್ರಭಾಷಣೆ ಮತ್ತು ಅಸಿಫ್ ಮತ್ತು ತಂಡದಿಂದ ಬುರ್ದಾ ಆಲಾಪನೆ ಹಾಗೂ ಬದರ್ ಮೌಲೂದ್ ಮಜಲಿಸ್ ಹಾಗೂ ಕೂರ ತಂಗಳ್ ರವರಿಂದ ವಿಶೇಷ ಪ್ರಾರ್ಥನೆ ಕೂಡಾ ನಡೆಯಲಿರುವುದೆಂದು.
ದುಬೈ ಸಮಿತಿ ಹಾಗೂ ಸ್ವಾಗತ ಸಮಿತಿಯಿಂದ ನಡೆದ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತ ಸಮಿತಿ ಚೇರ್ಮ್ಯಾನ್ ನಝೀರ್ ಹಾಜೀ ಕೆಮ್ಮಾರ ಹಾಗೂ ಜನರಲ್ ಕನ್ವಿನರ್ ಶೆರಿಫ್ ಬೊಲ್ಮಾರ್ ಮತ್ತು ರಾಷ್ಟ್ರೀಯ ಸಮಿತಿ ಜನರಲ್ ಸೆಕ್ರೆಟರಿ ಮೂಸಾ ಹಾಜೀ ಬಸರ ಹಾಗೂ ದುಬೈ ಸಮಿತಿ ಅಧ್ಯಕ್ಷ ಅಬ್ದುಲ್ಲ ಉಸ್ತಾದ್ ರವರು ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ