ದಾರುಲ್ ಅಶರೀಯ ದುಬೈ ಸಮಿತಿ ವತಿಯಿಂದ ಸೆಪ್ಟೆಂಬರ್ 13 ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ 7 ಗಂಟೆಗೆ ಸರಿಯಾಗಿ ದೇರಾ ಕ್ರೀಕ್ ಪರ್ಲ್ ಹೋಟೆಲ್ ನಲ್ಲಿ ಅಶರೀಯಾ ಶರೀಅತ್ ಕಾಲೇಜ್ 3ನೇ ಸನದು ದಾನ ಸಮ್ಮೇಳನದ ಘೋಷಣಾ ಸಮಾವೇಶವು ಬಹು ಕುರ್ರತುಸ್ಸಾದತ್ ಫಝಲ್ ಕೋಯಮ್ಮ ತಂಗಳ್ ರವರ ನೇತ್ರತ್ವದಲ್ಲಿ ನಡೆಯಲಿರುವುದು.
ಮತ್ತು ದಾರುಲ್ ಅಶರೀಯಾ ಮ್ಯಾನೇಜರ್ ಬಹು ಮುಹಮ್ಮದ್ ಅಲಿ ಸಖಾಫಿ ಅವರಿಂದ ಮುಖ್ಯ ಪ್ರಭಾಷಣೆ ಮತ್ತು ಅಸಿಫ್ ಮತ್ತು ತಂಡದಿಂದ ಬುರ್ದಾ ಆಲಾಪನೆ ಹಾಗೂ ಬದರ್ ಮೌಲೂದ್ ಮಜಲಿಸ್ ಹಾಗೂ ಕೂರ ತಂಗಳ್ ರವರಿಂದ ವಿಶೇಷ ಪ್ರಾರ್ಥನೆ ಕೂಡಾ ನಡೆಯಲಿರುವುದೆಂದು.
ದುಬೈ ಸಮಿತಿ ಹಾಗೂ ಸ್ವಾಗತ ಸಮಿತಿಯಿಂದ ನಡೆದ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಸ್ವಾಗತ ಸಮಿತಿ ಚೇರ್ಮ್ಯಾನ್ ನಝೀರ್ ಹಾಜೀ ಕೆಮ್ಮಾರ ಹಾಗೂ ಜನರಲ್ ಕನ್ವಿನರ್ ಶೆರಿಫ್ ಬೊಲ್ಮಾರ್ ಮತ್ತು ರಾಷ್ಟ್ರೀಯ ಸಮಿತಿ ಜನರಲ್ ಸೆಕ್ರೆಟರಿ ಮೂಸಾ ಹಾಜೀ ಬಸರ ಹಾಗೂ ದುಬೈ ಸಮಿತಿ ಅಧ್ಯಕ್ಷ ಅಬ್ದುಲ್ಲ ಉಸ್ತಾದ್ ರವರು ತಿಳಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ