ಶಾರ್ಜಾ: ದಾರುಲ್ ಅಶ್ ಅರಿಯ್ಯ ಸುರಿಬೈಲ್ ಶಾರ್ಜಾ ಸಮಿತಿ ಇದರ ವತಿಯಿಂದ ಸನದು ದಾನ ಸಮ್ಮೇಳನದ ಪ್ರಚಾರ ಸಂಗಮ ಹಾಗೂ ಆತ್ಮೀಯ ಮಜ್ಲಿಸ್ ಇದೇ ಬರುವ ತಾರೀಖು 19/9/2019 ಶುಕ್ರವಾರ ರಾತ್ರಿ 9 ಗಂಟೆಗೆ ನಡೆಯಲಿದೆ.
ಅಲ್ ಖಾನ್ ಬವಾಬತ್ ಅಲ್ ಕರಮ್ ರೆಸ್ಟೋರೆಂಟ್ ಬಿಲ್ಡಿಂಗ್ ಪ್ಲಾಟ್ ನಂಬರ್ 303 ( ಬಹು ಅಬ್ದುಲ್ಲಾ ಹಾಜಿ ನಲ್ಕ ನಿವಾಸ ) ರಲ್ಲಿ ನಡೆಯುವ ಪ್ರಸ್ತುತ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿ ಖುರ್ರತುಸ್ಸಾದಾತ್ ಅಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನೇತೃತ್ವ ಹಾಗೂ ದಾರುಲ್ ಅಶ್ ಅರಿಯ್ಯ ಸುರಿಬೈಲ್ ಇದರ ಜನರಲ್ ಮ್ಯಾನೇಜರ್ ಮಹಮ್ಮದ್ ಅಲಿ ಸಖಾಫಿ ಮುಖ್ಯ ಪ್ರಭಾಷಣ ಗೈಯ್ಯಲಿದ್ದಾರೆ.

ಈ ಸಮಾರಂಭದಲ್ಲಿ ಇನ್ನಿತರ ಹಲವು ಉಲಮಾ ಉಮರಾ ನೇತಾರರು ಭಾಗವಹಿಸಲಿದ್ದಾರೆ,ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸುವಂತೆ ದಾರುಲ್ ಅಶ್ ಅರಿಯ್ಯ ಸುರಿಬೈಲ್ ಶಾರ್ಜಾ ಕಮಿಟಿ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ