ಸುಳ್ಯ: ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ನ ಅಧೀನದಲ್ಲಿ ಸಾಂತ್ವನ ಟೀಂ ಕಾರ್ಯಾಚರಿಸುತ್ತಿದ್ದು ಹಲವಾರು ಸ್ವಯಂ ಸೇವೆಗಳನ್ನು ಮಾಡುತ್ತಾ ಜನಮನ್ನಣೆಯನ್ನು ಪಡೆಯುತ್ತಿದೆ.ಸುಳ್ಯ ತಹಶೀಲ್ದಾರ್ ರವರು ಪ್ರಸ್ತುತ ಕಾರ್ಯಕರ್ತರನ್ನು ಹುರಿದುಂಬಿಸಿ ಪ್ರೋತ್ಸಾಹಿಸುತ್ತಿದ್ದಾರೆ.

ಇದೀಗ ಎಸ್ಸೆಸ್ಸೆಫ್ ನವರ ಕಾರ್ಯಾಚರಣೆಯು ಗೂನಡ್ಕದ ಶ್ರೀ ಶಾರದಾ ಅನುದಾನಿತ ಪ್ರಾಥಮಿಕ ಶಾಲೆಗೂ ವ್ಯಾಪಿಸಿ ಅಲ್ಲಿನ ಹೊಸತಾಗಿ ನಿರ್ಮಾಣಗೊಂಡ ಕಟ್ಟಡದ ಪೈಂಟಿಂಗನ್ನು ಎಸ್ಸೆಸ್ಸೆಫ್ ಗೂನಡ್ಕ ಶಾಖೆಯ ಕಾರ್ಯಕರ್ತರ ಸಹಕಾರದೊಂದಿಗೆ ನಡೆಸುತ್ತಿದ್ದಾರೆ. ಇದಕ್ಕೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಾಲಾ ಆಡಳಿತ ಮಂಡಳಿಯವರು ಸಂತೋಷಪೂರ್ವಕವಾಗಿ ಸಹಕರಿಸಿ, ಸೇವೆಯನ್ನು ಶ್ಲಾಘಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ