ಕೊಡಗು: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸಿದ್ದಾಪುರ ಸೆಕ್ಟರ್ ವತಿಯಿಂದ ಉಲಾಝ್ ಮತ್ತು ಕ್ಯೂ ಟೀಂ ಕ್ಯಾಂಪ್ ಸೆಪ್ಟಂಬರ್ 15ರಂದು ದಾರುನ್ನಜಾತ್ ಸುನ್ನಿ ಮದರಸಾ ಹಾಲ್ ನಲ್ಲಿ ಸೆಕ್ಟರ್ ಸಮಿತಿ ಅಧ್ಯಕ್ಷರಾದ ರಝಾಖ್ ಸಅದಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸೆಕ್ಟರ್ ಸಮಿತಿ ಉಪಾಧ್ಯಕ್ಷರಾದ ಸಯ್ಯದ್ ವಿ.ಪಿ.ಎಸ್ ಶಿಹಾಬ್ ತಂಙಳ್ ಉದ್ಘಾಟಿಸಿದರು.ಉಲಾಝ್ ಕ್ಯಾಂಪ್ ತರಗತಿಯಲ್ಲಿ ಸಿದ್ದಾಪುರ ಸೆಕ್ಟರ್ ಸಮಿತಿ ಉಪಾಧ್ಯಕ್ಷರಾದ ಹಂಝ ರಹ್ಮಾನಿ ಹಾಗೂ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಸ್ವಬಾಹ್ ಹಿಮಮಿ ಸಖಾಫಿ ವಿಷಯ ಮಂಡಿಸಿದರು.

ಕ್ಯೂ ಟೀಂ ಕ್ಯಾಂಪ್ ತರಗತಿಯನ್ನು ವಿರಾಜಪೇಟೆ ಡಿವಿಷನ್ ಅಧ್ಯಕ್ಷರಾದ ಝುಬೈರ್ ಸಅದಿ ಅಲ್ ಅಫ್ಳಲಿ ನಡೆಸಿಕೊಟ್ಟರು.

ಪ್ರ. ಕಾರ್ಯದರ್ಶಿ ನಿಝಾಂ ಕಂಡಕ್ಕರ ಸ್ವಾಗತಿಸಿ ಕ್ಯೂ ಟೀಂ ಮ್ಯಾನೇಜರ್ ಜಂಶಾದ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ