ಜಿದ್ದಾ: ಪವಿತ್ರ ಕಅಬಾ ಶುಚಿಗೊಳಿಸುವ ಮಹತ್ತರ ಕಾರ್ಯ ಇತ್ತೀಚೆಗೆ ಜರುಗಿದ್ದು, ಮಕ್ಕಾದ ರಾಜ್ಯಪಾಲ ಸಮೀರ್ ಖಾಲಿದ್ ಫೈಝಲ್ ಮೇಲ್ನೋಟ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡೆಪ್ಯುಟಿ ಗವರ್ನರ್ ಅಮೀರ್ ಬದರ್ ಬಿನ್ ಸುಲ್ತಾನ್, ಹರಮ್ಗಳ ಕಾರ್ಯಾಲಯ ಅಧಿಕಾರಿ ಡಾ. ಅಬ್ದುರ್ರಹ್ಮಾನ್ ಅಲ್ ಸುದೈಸ್, ವಿವಿಧ ದೇಶಗಳ ಕಾರ್ಯಾಂಗ ಪ್ರತಿನಿಧಿಗಳು, ಧಾರ್ಮಿಕ ಪಂಡಿತರು ಉಪಸ್ಥಿತರಿದ್ದರು.


ಭಾರತೀಯರಾದ ಪ್ರಮುಖ ಉದ್ಯಮಿ, ಲುಲು ಗ್ರೂಪ್ ಚೇರ್ಮನ್ ಎಂ.ಎ.ಯೂಸಫಲಿ, ಪಾನಕ್ಕಾಡ್ ಸೈಯದ್ ಸಾದಿಖಲಿ ಶಿಹಾಬ್ ತಂಙಳ್ ಮತ್ತಿತರರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು