ಜಿದ್ದಾ: ಪವಿತ್ರ ಕಅಬಾ ಶುಚಿಗೊಳಿಸುವ ಮಹತ್ತರ ಕಾರ್ಯ ಇತ್ತೀಚೆಗೆ ಜರುಗಿದ್ದು, ಮಕ್ಕಾದ ರಾಜ್ಯಪಾಲ ಸಮೀರ್ ಖಾಲಿದ್ ಫೈಝಲ್ ಮೇಲ್ನೋಟ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡೆಪ್ಯುಟಿ ಗವರ್ನರ್ ಅಮೀರ್ ಬದರ್ ಬಿನ್ ಸುಲ್ತಾನ್, ಹರಮ್ಗಳ ಕಾರ್ಯಾಲಯ ಅಧಿಕಾರಿ ಡಾ. ಅಬ್ದುರ್ರಹ್ಮಾನ್ ಅಲ್ ಸುದೈಸ್, ವಿವಿಧ ದೇಶಗಳ ಕಾರ್ಯಾಂಗ ಪ್ರತಿನಿಧಿಗಳು, ಧಾರ್ಮಿಕ ಪಂಡಿತರು ಉಪಸ್ಥಿತರಿದ್ದರು.


ಭಾರತೀಯರಾದ ಪ್ರಮುಖ ಉದ್ಯಮಿ, ಲುಲು ಗ್ರೂಪ್ ಚೇರ್ಮನ್ ಎಂ.ಎ.ಯೂಸಫಲಿ, ಪಾನಕ್ಕಾಡ್ ಸೈಯದ್ ಸಾದಿಖಲಿ ಶಿಹಾಬ್ ತಂಙಳ್ ಮತ್ತಿತರರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ