ಜಿದ್ದಾ: ಪವಿತ್ರ ಕಅಬಾ ಶುಚಿಗೊಳಿಸುವ ಮಹತ್ತರ ಕಾರ್ಯ ಇತ್ತೀಚೆಗೆ ಜರುಗಿದ್ದು, ಮಕ್ಕಾದ ರಾಜ್ಯಪಾಲ ಸಮೀರ್ ಖಾಲಿದ್ ಫೈಝಲ್ ಮೇಲ್ನೋಟ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಡೆಪ್ಯುಟಿ ಗವರ್ನರ್ ಅಮೀರ್ ಬದರ್ ಬಿನ್ ಸುಲ್ತಾನ್, ಹರಮ್ಗಳ ಕಾರ್ಯಾಲಯ ಅಧಿಕಾರಿ ಡಾ. ಅಬ್ದುರ್ರಹ್ಮಾನ್ ಅಲ್ ಸುದೈಸ್, ವಿವಿಧ ದೇಶಗಳ ಕಾರ್ಯಾಂಗ ಪ್ರತಿನಿಧಿಗಳು, ಧಾರ್ಮಿಕ ಪಂಡಿತರು ಉಪಸ್ಥಿತರಿದ್ದರು.


ಭಾರತೀಯರಾದ ಪ್ರಮುಖ ಉದ್ಯಮಿ, ಲುಲು ಗ್ರೂಪ್ ಚೇರ್ಮನ್ ಎಂ.ಎ.ಯೂಸಫಲಿ, ಪಾನಕ್ಕಾಡ್ ಸೈಯದ್ ಸಾದಿಖಲಿ ಶಿಹಾಬ್ ತಂಙಳ್ ಮತ್ತಿತರರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ