ಮೂಡಬಿದ್ರೆ: ನಿರಂತರವಾಗಿ 2 ತಿಂಗಳುಗಳಿಂದ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಸಹಾಯ ಮಾಡಲು ಮುಂಚೂಣಿಯಲ್ಲಿ ನಿಂತ SSF ಮೂಡಬಿದ್ರೆ ಡಿವಿಶನ್ ಕೋಶಾಧಿಕಾರಿ ನಜೀಬ್ ರವರಿಗೆ ಇಂದು ನಡೆದ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು. 3 ಬಾರಿ ಉತ್ತರ ಕರ್ನಾಟಕದ ಬಾಗಲಕೋಟೆ , ಹಾಗೂ ಬೆಳಗಾವಿಗೆ ತೆರಳಿ ನೆರೆ ಸಂತ್ರಸ್ತರಿಗೆ ಅಗತ್ಯ ಸಾಮಾಗ್ರಿಗಳನ್ನು ಹಾಗೂ ಎಜುಕಿಟ್ ಗಳನ್ನು ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ವಿತರಿಸಲಾಗಿದೆ.
ಇನ್ನೂ ಕೂಡ ಒಂದು ಟ್ರಿಪ್ ಅವರ ನೇತೃತ್ವದಲ್ಲಿ ಅತೀ ಶೀಘ್ರದಲ್ಲಿ ಸುಮಾರು 4 ಲಕ್ಷ ವೆಚ್ಚದ ಕಿಟ್ ವಿತರಣೆಯಾಗಲಿದೆ. ಈ ಎಲ್ಲಾ ಕಾರ್ಯಗಳನ್ನು ಮನಗಂಡು ಇಂದು ಸನ್ಮಾನಿಸಲಾಯಿತು. ಹಾಗೂ ಇದಕ್ಕಾಗಿ ಸಹಕರಿಸಿದ ಎಲ್ಲರನ್ನೂ ಈ ವೇಳೆ ಅಭಿನಂದಿಸಲಾಯಿತು.
ಸನ್ಮಾನವನ್ನು ಡಿವಿಶನ್ ಅಧ್ಯಕ್ಷರಾದ ರಿಯಾಝ್ ಸಅದಿ ನೆರವೇರಿಸಿದರು. ಕಾರ್ಯದರ್ಶಿಯಾದ ಸಿದ್ದೀಕ್ ಬಜ್ಪೆ ಹಾಗೂ ಕಾರ್ಯಕಾರಿ ಸದಸ್ಯರು ಹಾಜರಿದ್ದರು.
SSF ಮೂಡಬೆದ್ರೆ ಡಿವಿಶನ್ ಮೀಡಿಯಾ ವಿಂಗ್















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ