ಪಡುಬಿದ್ರಿ : ಎಸ್ಸೆಸ್ಸೆಫ್ ಪಡುಬಿದ್ರಿ ಶಾಖ ವತಿಯಿಂದ ಧ್ವಜ ದಿನ ಪಡುಬಿದ್ರಿ ಹಾಗೂ ಕಾರ್ಕಳ ರಾಜ್ಯ ಹೆದ್ದಾರಿ ಯ ಕಂಚಿನಡ್ಕ ಜುಮುಅ ಮಸೀದಿ ರಸ್ತೆ ಯ ದ್ವಾರ ದ ಬಳಿ ಜರುಗಿತು, ದುಅ ಹಾಗೂ ನೇತೃತ್ವ ವನ್ನು ಪಡುಬಿದ್ರಿ ಕೇಂದ್ರ ಮಸೀದಿಯ ಖತೀಬರಾದ ಅಲ್ ಹಾಜ್ SM ಅಬ್ದುರ್ರಹ್ಮಾನ್ ಮದನಿ ಉಸ್ತಾದ್ ನೆರವೇರಿಸಿದರು.
ಧ್ವಜಾರೋಹಣ ಕಾರ್ಯಕ್ರಮವನ್ನು ಮುಹಿಯುಧ್ಧೀನ್ ಜುಮುಅ ಮಸೀದಿ ಇದರ ಸದಸ್ಯರಾದ ನಝೀರ್ ಕಂಚಿನಡ್ಕ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮತ್ತು SYS ಉಪಾಧ್ಯಕ್ಷ ರಾದ ಹಸನ್ ಬಾವ ಕಂಚಿನಡ್ಕಇವರು ಶುಭಹಾರೈಸಿದರು.
ಈ ಕಾರ್ಯಕ್ರಮದ ಬಗ್ಗೆ ಹಿತನುಡಿ ಯನ್ನು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಮಾಜಿ ಅಧ್ಯಕ್ಷರಾದ ನಿಯಾಝ್ ದೀನ್ ಸ್ಟ್ರೀಟ್ & ತೌಶೀಫ್ ಬೇಂಗ್ರೆ ಮತ್ತು ಎಸ್ಎಸ್ಎಫ್ ಪಡುಬಿದ್ರಿ ಶಾಖೆ ಅಧ್ಯಕ್ಷ ರಾದ ಪಿ.ಎಂ ತೌಸೀರ್ ನಿರ್ವಹಿಸಿದರು.
ಈ ಕಾರ್ಯಕ್ರಮಕ್ಕೆ ಬಂದ ಎಲ್ಲಾ ಅತಿಥಿ ಮತ್ತು SSFಎಲ್ಲ ಸದಸ್ಯರಿಗೂ ಕಾರ್ಯದರ್ಶಿ ಸಫ್ವಾನ್ ಧನ್ಯವಾದ ವನ್ನು ಸಮರ್ಪಿಸಿದರು.
ಮೂರು ಸ್ವಲಾತಿನೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
ವರದಿ : ಪಿ ಎಂ ಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್