ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ನ ಸಂಸ್ಥಾಪನಾ ದಿನವಾದ ಸೆ.19 ರಂದು ರಾಜ್ಯದಾದ್ಯಂತ ಧ್ವಜ ದಿನವಾಗಿ ಆಚರಿಸುತ್ತಿದ್ದು ಅದರಂತೆ ಚೆನ್ನಾವರ ಶಾಖಾ ಎಸ್ಸೆಸ್ಸೆಫ್ ವಂತಿಯಿಂದ ಧ್ವಜ ದಿನ ಆಚರಿಸಲಾಯ್ತು. ಉಪಾಧ್ಯಕ್ಷ ಅಹ್ಮದ್ ಕೆ ರವರ ನಾಯಕತ್ವದಲ್ಲಿ ಕಾರ್ಯಕ್ರಮವು ನಡೆಯಿತು.
ಸಂಘಟನೆಯ ಹಿರಿಯರೂ ಎಸ್ ವೈಎಸ್ ನ ಅಬ್ದುಲ್ ಅಝೀಝ್ ಚೆನ್ನಾರ್ ರವರು ಸಂದೇಶ ಮಾತುಗಳನ್ನಾಡಿದರು. ಅಬ್ದುರ್ರಝಾಕ್ ಝುಹ್ರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಬ್ದುಲ್ಲ ಪಿವಿ, ಮುಸ್ತಫ ಸಿಪಿ, ಇಬ್ರಾಹಿಮ್ ಮುನಾಝ್, ಅಬ್ದುಲ್ ಬಾಸಿತ್, ಆಸಿಫ್ ಪಿ ಎಮ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ