ಹಾವೇರಿ : ಜಿಲ್ಲಾ ಮುಸ್ಲಿಂ ಜಮಾಅತ್ ಕರೆದ ಪ್ರಮುಖ ನಾಯಕರ ಸಭೆಯು ಹಾವೇರಿ ಪ್ರವಾಸಿ ಮಂದಿರದಲ್ಲಿ ನಡೆಯಿತು.ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಆಗಮಿಸಿದ ನಾಯಕರ ಸಭೆಯಲ್ಲಿ ಜಿಲ್ಲೆಯ 7 ತಾಲ್ಲೂಕು ರಚನೆ ಮಾಡಲು ತೀರ್ಮಾನಿಸಲಾಯಿತು.


ಸಬೆಯಲ್ಲಿ ರಾಜ್ಯ ಮುಸ್ಲಿಂ ಜಮಾಅತ್ ನಾಯಕರಾದ ಮೌಲಾನಾ ಶಾಫಿ ಸಅದಿ ಬೆಂಗಳೂರು,ಮೌಲಾನಾ ಅಬೂ ಸುಫಯಾನ್ ಮದನಿ ಮಂಗಳೂರು,ಜಿ ಯಾಕೂಬ್ ಹೊಸನಗರ,ಫಾರೂಕ್ ಪಾಶ,ಜಿಲ್ಲಾ ಮುಸ್ಲಿಂ ಜಾಮಾಅತ್ ನಾಯಕರಾದ ಹುಸೇನ್ ಮಿರ್ಜಾ ಮರದಾನ,ಅಬ್ದುಲ್ ರಹ್ಮಾನ್ ಬಿಕವಾರಿ,ಅಬ್ದುಲ್ ರಜಾಕ್ ಸೊಲ್ಲಾಪುರ,ಡಾ ಫಿದಾ ಅಹ್ಮದ್ ನಾಯಕ,ಡಾ ಮುಯಿನುದೀನ್ ಎಸ್.ಎಸ್.ಎಫ್ ನಾಯಕರಾದ ಮುಸ್ತಫಾ ನಯೀಮಿ,ಯಾಸಿನ್ ಸಖಾಫಿ ಮುಂತಾದವರು ಬಾಗವಹಿಸಿದರು















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ