ಹಾವೇರಿ : ಜಿಲ್ಲಾ ಮುಸ್ಲಿಂ ಜಮಾಅತ್ ಕರೆದ ಪ್ರಮುಖ ನಾಯಕರ ಸಭೆಯು ಹಾವೇರಿ ಪ್ರವಾಸಿ ಮಂದಿರದಲ್ಲಿ ನಡೆಯಿತು.ಜಿಲ್ಲೆಯ ವಿವಿಧ ತಾಲ್ಲೂಕಿನಿಂದ ಆಗಮಿಸಿದ ನಾಯಕರ ಸಭೆಯಲ್ಲಿ ಜಿಲ್ಲೆಯ 7 ತಾಲ್ಲೂಕು ರಚನೆ ಮಾಡಲು ತೀರ್ಮಾನಿಸಲಾಯಿತು.


ಸಬೆಯಲ್ಲಿ ರಾಜ್ಯ ಮುಸ್ಲಿಂ ಜಮಾಅತ್ ನಾಯಕರಾದ ಮೌಲಾನಾ ಶಾಫಿ ಸಅದಿ ಬೆಂಗಳೂರು,ಮೌಲಾನಾ ಅಬೂ ಸುಫಯಾನ್ ಮದನಿ ಮಂಗಳೂರು,ಜಿ ಯಾಕೂಬ್ ಹೊಸನಗರ,ಫಾರೂಕ್ ಪಾಶ,ಜಿಲ್ಲಾ ಮುಸ್ಲಿಂ ಜಾಮಾಅತ್ ನಾಯಕರಾದ ಹುಸೇನ್ ಮಿರ್ಜಾ ಮರದಾನ,ಅಬ್ದುಲ್ ರಹ್ಮಾನ್ ಬಿಕವಾರಿ,ಅಬ್ದುಲ್ ರಜಾಕ್ ಸೊಲ್ಲಾಪುರ,ಡಾ ಫಿದಾ ಅಹ್ಮದ್ ನಾಯಕ,ಡಾ ಮುಯಿನುದೀನ್ ಎಸ್.ಎಸ್.ಎಫ್ ನಾಯಕರಾದ ಮುಸ್ತಫಾ ನಯೀಮಿ,ಯಾಸಿನ್ ಸಖಾಫಿ ಮುಂತಾದವರು ಬಾಗವಹಿಸಿದರು















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ