ಪುತ್ತೂರು: ಎಸ್.ವೈ.ಎಸ್. ಬನ್ನೂರು ಬ್ರಾಂಚ್ ಇದರ ವಾರ್ಷಿಕ ಸಭೆಯು ಸೆ.21 ರಂದು ಬನ್ನೂರು ಸುನ್ನೀ ಸೆಂಟರ್ನಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಉಪಾಧ್ಯಕ್ಷರಾಗಿ ಉಮರ್ ತಂಙಳ್ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ಲಾ ಮುಸ್ಲಿಯಾರ್,ಕೋಶಾಧಿಕಾರಿಯಾಗಿ ಪಿ.ಪಿ. ಆದಂ ಹಾಜಿ ಪಡೀಲ್, ಜೊತೆ ಕಾರ್ಯದರ್ಶಿಗಳಾಗಿ ಫಾರೂಕ್ ಬನ್ನೂರು, ಸ್ವಾದಿಕ್ ಬನ್ನೂರು ಆಯ್ಕೆಯಾದರು.

ಟೀಂ ಇಸಾಬ ಅಮೀರ್ ಇಕ್ಬಾಲ್ ಬಪ್ಪಳಿಗೆ, ಎಸ್.ವೈ.ಎಸ್. ಪುತ್ತೂರು ಸೆಂಟರ್ ಕಾರ್ಯದರ್ಶಿ ಸ್ವಾಲಿಹ್ ಮುರ, ಶಾಹುಲ್ ಹಮೀದ್ ಕಬಕ ಸಹಿತ ಬನ್ನೂರಿನ ಎಸ್.ವೈ.ಎಸ್ ಬ್ರಾಂಚ್ ನ ಸದಸ್ಯರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ