ಪುತ್ತೂರು: ಎಸ್.ವೈ.ಎಸ್. ಬನ್ನೂರು ಬ್ರಾಂಚ್ ಇದರ ವಾರ್ಷಿಕ ಸಭೆಯು ಸೆ.21 ರಂದು ಬನ್ನೂರು ಸುನ್ನೀ ಸೆಂಟರ್ನಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಉಪಾಧ್ಯಕ್ಷರಾಗಿ ಉಮರ್ ತಂಙಳ್ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ಲಾ ಮುಸ್ಲಿಯಾರ್,ಕೋಶಾಧಿಕಾರಿಯಾಗಿ ಪಿ.ಪಿ. ಆದಂ ಹಾಜಿ ಪಡೀಲ್, ಜೊತೆ ಕಾರ್ಯದರ್ಶಿಗಳಾಗಿ ಫಾರೂಕ್ ಬನ್ನೂರು, ಸ್ವಾದಿಕ್ ಬನ್ನೂರು ಆಯ್ಕೆಯಾದರು.

ಟೀಂ ಇಸಾಬ ಅಮೀರ್ ಇಕ್ಬಾಲ್ ಬಪ್ಪಳಿಗೆ, ಎಸ್.ವೈ.ಎಸ್. ಪುತ್ತೂರು ಸೆಂಟರ್ ಕಾರ್ಯದರ್ಶಿ ಸ್ವಾಲಿಹ್ ಮುರ, ಶಾಹುಲ್ ಹಮೀದ್ ಕಬಕ ಸಹಿತ ಬನ್ನೂರಿನ ಎಸ್.ವೈ.ಎಸ್ ಬ್ರಾಂಚ್ ನ ಸದಸ್ಯರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ