ಪುತ್ತೂರು: ಎಸ್.ವೈ.ಎಸ್. ಬನ್ನೂರು ಬ್ರಾಂಚ್ ಇದರ ವಾರ್ಷಿಕ ಸಭೆಯು ಸೆ.21 ರಂದು ಬನ್ನೂರು ಸುನ್ನೀ ಸೆಂಟರ್ನಲ್ಲಿ ನಡೆಯಿತು.
ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಹಾಜಿ, ಉಪಾಧ್ಯಕ್ಷರಾಗಿ ಉಮರ್ ತಂಙಳ್ ಬನ್ನೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ಲಾ ಮುಸ್ಲಿಯಾರ್,ಕೋಶಾಧಿಕಾರಿಯಾಗಿ ಪಿ.ಪಿ. ಆದಂ ಹಾಜಿ ಪಡೀಲ್, ಜೊತೆ ಕಾರ್ಯದರ್ಶಿಗಳಾಗಿ ಫಾರೂಕ್ ಬನ್ನೂರು, ಸ್ವಾದಿಕ್ ಬನ್ನೂರು ಆಯ್ಕೆಯಾದರು.

ಟೀಂ ಇಸಾಬ ಅಮೀರ್ ಇಕ್ಬಾಲ್ ಬಪ್ಪಳಿಗೆ, ಎಸ್.ವೈ.ಎಸ್. ಪುತ್ತೂರು ಸೆಂಟರ್ ಕಾರ್ಯದರ್ಶಿ ಸ್ವಾಲಿಹ್ ಮುರ, ಶಾಹುಲ್ ಹಮೀದ್ ಕಬಕ ಸಹಿತ ಬನ್ನೂರಿನ ಎಸ್.ವೈ.ಎಸ್ ಬ್ರಾಂಚ್ ನ ಸದಸ್ಯರು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ