ಉಡುಪಿ : ರಾಜ್ಯ ಎಸ್ಸೆಸ್ಸೆಫ್ಫಿನ ಸಕ್ರೀಯ ಕಾರ್ಯಕರ್ತರ ತಂಡ Qteam ಇದರ ಉಡುಪಿ ಜಿಲ್ಲಾ ಮಟ್ಟದ ZAKVIC ಕಾರ್ಯಕ್ರಮ ಕುಂದಾಪುರದ ಮೂಡುಗೋಪಾಡಿಯಲ್ಲಿ ಹಾಗೂ ಕಾಪು ಲಯನ್ಸ್ ಸಭಾಂಗಣದಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಶಬೀರ್ ಸಖಾಫಿ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ನಡೆಯಿತು.

ಕುಂದಾಪುರ, ಉಡುಪಿ, ಕಾರ್ಕಳ ಹಾಗೂ ಕಾಪು ಡಿವಿಷನ್ ಕ್ಯು ಟೀಂ ಕಾರ್ಯಕರ್ತರು ಭಾಗವಹಿಸಿದರು. ಎಸ್ವೈಎಸ್ ರಾಜ್ಯಾಧ್ಯಕ್ಷ ಜಿ.ಎಂ ಕಾಮಿಲ್ ಸಖಾಫಿ ವಿಷಯ ಮಂಡನೆ ನಡೆಸಿದರು. ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಕ್ಯು ಟೀಂ ಮೂಲಕ ರಾಜ್ಯದಾದ್ಯಂತ ಎಸ್ಸೆಸ್ಸೆಫ್ ನಡೆಸಲಿರುವ ಶೈಕ್ಷಣಿಕ ಸಾಮಾಜಿಕ ಜಾಗೃತಿಯ ಹಾಗೂ ಸಕ್ರೀಯ ತಂಡದ ಧ್ಯೇಯೋದ್ದೇಶಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಅಮ್ಜದಿ, ರಾಜ್ಯ ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ ಹಾಗೂ ಇನ್ನಿತರ ಜಿಲ್ಲಾ ಹಾಗೂ ಡಿವಿಷನ್ ನಾಯಕರು ಭಾಗವಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ