ಕಾಪು: ಎಸ್ಸೆಸ್ಸೆಫ್ ರಾಜ್ಯ ಸಮಿತಿ ನಿರ್ದೇಶನ ಪ್ರಕಾರ ಉಡುಪಿ ಜಿಲ್ಲೆಯ ಕಾಪು, ಉಡುಪಿ, ಕಾರ್ಕಳ ಡಿವಿಷನ್’ಗಳ Q-team ಸದಸ್ಯರ ಉಧ್ಘಾಟನಾ ತರಬೇತಿ ಶಿಬಿರ ಕಾಪು ಜೆ.ಸಿ.ಐ ಭವನದಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ ಅಧ್ಯಕ್ಷತೆಯಲ್ಲಿ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಪಿ.ಎಂ. ಅಶ್ರಫ್ ರಝಾ ಅಂಜದಿ ಉಡುಪಿ ಉಧ್ಘಾಟಿಸಿದರು. ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ Q-team

ಗುರಿ, ಹಾಗೂ ಉದ್ದೇಶದ ಬಗ್ಗೆ ಸವಿಸ್ತಾರವಾಗಿ ವಿಷಯ ಮಂಡಿಸಿದರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮುಹಿಯ್ಯದ್ದೀನ್ ಸಖಾಫಿ ಪೈಯ್ಯಾರು, ಜಿಲ್ಲಾ ನಾಯಕರಾದ ಸಲೀಂ ಪಕೀರ್ಣಕಟ್ಟೆ, ಮುಹಮ್ಮದ್ ಶಮೀರ್ ಕೋಡಿ, ಕ್ಯೂ ಟೀಂ ಕಾಪು ಡಿವಿಷನ್ ಉಸ್ತುವಾರಿ ಸಿರಾಜ್ ಎಂ.ಎಸ್. ಕನ್ನಂಗಾರ್, ಉಡುಪಿ ಡಿವಿಷನ್ ಉಸ್ತುವಾರಿ ಶಮೀರ್ ಮಿಸ್ಬಾಹಿ ಪಡುಬಿದ್ರಿ ಉಪಸ್ಥಿತರಿದ್ದರು.
ಕಾಪು ಡಿವಿಷನ್ ಅಧ್ಯಕ್ಷ ಶಾಹುಲ್ ಹಮೀದ್ ನಈಮಿ ಉಚ್ಚಿಲ ಸಭೆಯನ್ನು ಸ್ವಾಗತಿಸಿದರು.
ಜಿಲ್ಲಾ ಕಾರ್ಯದರ್ಶಿ ನಾಸಿರ್ ಭದ್ರಗಿರಿ ಧನ್ಯವಾದ ಸಲ್ಲಿಸಿ, ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ.ಕೆ. ಇಬ್ರಾಹಿಂ ಮಜೂರು ಕಾರ್ಯಕ್ರಮ ನಿರೂಪಿಸಿದರು.
ವರದಿ : ಪಿ ಎಂ ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್