ಮಾಣಿ : ಸುನ್ನೀ ಯುವಜನ ಸಂಘ ( ಎಸ್ ವೈ ಎಸ್ ) ಸೂರಿಕುಮೇರು ಬ್ರಾಂಚ್ ಕಮಿಟಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಯೂಸುಫ್ ಹಾಜಿ ಸೂರಿಕುಮೇರು, ಉಪಾಧ್ಯಕ್ಷರಾಗಿ ಸುಲೈಮಾನ್ ಸೂರಿಕುಮೇರು, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಮಾಣಿ,ಕೋಶಾಧಿಕಾರಿಯಾಗಿ ಹಸೈನ್ ಸಂಕ ಸೂರಿಕುಮೇರು, ಶಿಕ್ಷಣ ದ’ಅ್’ವಾ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಸೂರಿಕುಮೇರು,ಇಸಾಬಾ ಅಮೀರ್ ಆಗಿ ಶೇರಾ ಇಬ್ರಾಹಿಂ ಮಾಣಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹನೀಫ್ ಸಂಕ, ಕರೀಂ ನೆಲ್ಲಿ, ಹಂಝ ಕಾಯರಡ್ಕ, ಹಮೀದ್ ಕಳಸಕೋಡಿ, ಅಹ್ಮದ್ ಗುಂಡ್ಯಡ್ಕ,ಇಬ್ರಾಹಿಂ ಸಅದಿ ಮಾಣಿ, ಬಶೀರ್ ಝುಹ್ರಿ ಸೂರಿಕುಮೇರು, ಅಬ್ದುಲ್ ಖಾದರ್ ಗುಂಡ್ಯಡ್ಕ ಇವರನ್ನು ಆರಿಸಲಾಯಿತು.
ಸಭೆಯಲ್ಲಿ ಚುನಾವಣಾ ವೀಕ್ಷಕರಾಗಿ ಹಾಜಿ ಯೂಸುಫ್ ಸಯೀದ್ ನೇರಳಕಟ್ಟೆ,ಯಾಕೂಬ್ ನಚ್ಚಬೊಟ್ಟು,ಇಬ್ರಾಹಿಂ ನಚ್ಚಬೊಟ್ಟು ಕಾರ್ಯ ನಿರ್ವಹಿಸಿದರು. ಸುಲೈಮಾನ್ ಸೂರಿಕುಮೇರು ಕಾರ್ಯಕ್ರಮವನ್ನು ಉದ್ಘಾಟಿಸಿ,ಬಶೀರ್ ಝುಹ್ರಿ ದುಆ ಗೈದರು,ರಝಾಕ್ ಮದನಿ ಕಾಮಿಲ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿದರು,ಸಲೀಂ ಮಾಣಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ