ಮಂಗಳೂರು ತಲಪಾಡಿ : ಎಸ್ ವೈ ಎಸ್ ತಲಪಾಡಿ ಬ್ರಾಂಚ್ ಇದರ ಮಹಾಸಭೆ 2019-ಸ.26 ಗುರುವಾರ ರಾತ್ರಿ 7ಗಂಟೆಗೆ ಡಾ. MSM ಅಬ್ದುರ್ರಶೀದ್ ಝೈನಿ ಉಸ್ತಾದರ ಅಧ್ಯಕ್ಷತೆಯಲ್ಲಿ ತಲಪಾಡಿ ಮದ್ರಸ ಹಾಲ್ ನಲ್ಲಿ ಜರಗಿತು ಸೆಂಟರ್ ಅಧ್ಯಕ್ಷರಾದ ಹಾಜಿ ಎನ್.ಎಸ್.ಉಮರ್ ಮಾಸ್ಟರ್ ಸಭೆಯನ್ನು ಉದ್ಘಾಟಿಸಿದರು ನೂತನ ಸಮಿತಿಯನ್ನು ಆರಿಸಲಾಯಿತು.


ಅಧ್ಯಕ್ಷರಾಗಿ ಅಬೂಬಕರ್ ಕೆ ಎಮ್.ಉಪಾಧಕ್ಷರುಗಳಾಗಿ ಅನ್ವರ್ ಸಾದಾತ್ ಹಾಗೂ ಬಿ.ಎಸ್ ಮೊಯಿದೀನ್ .ಕೋಶಾಧಿಕಾರಿಯಾಗಿ ಖಾದರ್ ಮಕ್ಯಾರ್. ಕಾರ್ಯದರ್ಶಿಯಾಗಿ ಅಬೂಬಕರ್ ಸಿದ್ದಿಕ್ ಟಿ. ಜೊತೆ ಕಾರ್ಯದರ್ಶಿಗಳಾಗಿ ಷರೀಫ್ ಮಕ್ಯಾರ್. ಅಬ್ದುಲ್ ರಹಿಮಾನ್ ಸಖಾಫಿ ಕೊಲಂಗರ.ಝಕರಿಯ ಮಕ್ಯಾರ್ ಅವರನ್ನು ಆಯ್ಕೆ ಮಾಡಲಾಯಿತು ವೀಕ್ಷಕರಾಗಿ ಸೆಂಟರ್ ಕಾರ್ಯದರ್ಶಿ ಫಾರೂಕ್ ಬಟ್ಟಪ್ಪಾಡಿ ಕೋಟೆಪುರ. ಬಿಎಚ್ ಇಸ್ಮಾಯಿಲ್ ಕೆ.ಸಿ.ರೋಡ್ ಭಾಗವಹಿಸಿದ್ದರು ಎಸ್ ವೈ ಎಸ್ ಕಾರ್ಯದರ್ಶಿ ಸಿದ್ದಿಕ್ ಟಿ. ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ