ಎಸ್ಸೆಸ್ಸೆಫ್ ಮುಡಿಪು ಡಿವಿಶನ್ ವತಿಯಿಂದ ಹಳೆಬೇರು ಹೊಸಚಿಗುರು ಹಾಗೂ ಸನ್ಮಾನ ಕಾರ್ಯಕ್ರಮವು ಡಿವಿಶನ್ ಅಧ್ಯಕ್ಷ ತೌಸೀಫ್ ಸಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ಫರೀದ್ ನಗರ ಆಫೀಸಿನಲ್ಲಿ ನಡೆಯಿತು.



ಡಿವಿಶನ್ ಉಪಾಧ್ಯಕ್ಷ ಇಬ್ರಾಹಿಂ ಅಹ್ಸನಿ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಜಿಲ್ಲಾಧ್ಯಕ್ಷ ಇಸ್ಹಾಕ್ ಝುಹ್ರಿ ಸೂರಿಂಜೆ ತರಗತಿ ಮಂಡಿಸಿದರು.


ಈ

ಸಂದರ್ಭದಲ್ಲಿ ಡಿವಿಶನ್ ಗಾಗಿ ದಶಕಗಳಿಂದೀಚೆಗೆ ನಾಯಕತ್ವ ನೀಡಿದ ಎಂಎಂಕೆ ಕಡ್ವಾಯಿ,ಹೈದರ್ ಸಖಾಫಿ ಇನೋಳಿ, ಅಝೀಝ್ ಮದನಿ ಮಲಾರ್, ಹೈದರಲಿ ಹಿಮಮಿ ಮಲಾರ್, ಶರೀಫ್ ಸಅದಿ ಅರಫಾ, ಮಜೀದ್ ಫರೀದ್ ನಗರ, ಅಝೀಝ್ ಹೆಚ್ ಕಲ್, ಹಮೀದ್ ಬಂಡಸಾಲೆ, ಅಶ್ರಫ್ ಹರೇಕಳ, ಅಶ್ರಫ್ ಕಲ್ಕಟ್ಟ ಮುಂತಾದವರನ್ನು ಸನ್ಮಾನಿಸಲಾಯಿತು.
ಡಿವಿಶನ್ ನಾಯಕರಾದ ಸಿದ್ದೀಕ್ ಸಖಾಫಿ ಕಾಯಾರ್, ಶರೀಫ್ ಮುಡಿಪು, ಇಲ್ಯಾಸ್ ಪೊಟ್ಟೊಳಿಕೆ, ಅಬೂಸ್ವಾಲಿಹ್ ಹರೇಕಳ, ಶರೀಫ್ ಪಾಣೇಲ ಮುಂತಾದವರು ಹಾಜರಿದ್ದರು.
ಡಿವಿಶನ್ ಪ್ರಧಾನ ಕಾರ್ಯದರ್ಶಿ ನೌಫಲ್ ಫರೀದ್ನಗರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ