ಕೋಣಾಜೆ:ಕರ್ನಾಟಕ ಅಮಾನೀಸ್ ಅಸೋಶಿಯೇಷನ್ ವತಿಯಿಂದ ಆಕ್ಟೋಬರ್ 01/2019 ಮಂಗಳವಾರ ಶೈಖುನಾ ಕಂಝುಲ್ ಉಲಮಾ ಚಿತ್ತಾರಿ ಉಸ್ತಾದ್ ಪ್ರಥಮ ಆಂಡ್ ನೇರ್ಚೆಯ ಪ್ರಯುಕ್ತ ಅನುಸ್ಮರಣಾ ಸಮಾವೇಶ ಹಾಗೂ ಬೃಹತ್ ಮುತಅಲ್ಲಿಂ ಸಂಗಮ ಅಲ್ ಮದೀನಾ ಕಮ್ಯುನಿಟಿ ಹಾಲ್ ತಿಬ್ಲಪದವಿನಲ್ಲಿ ಬೆಳಗ್ಗೆ 10ರಿಂದ 12:15 ರ ತನಕ ನಡೆಯಲಿದೆ.
ಖ್ಯಾತ ಮನಶಾಸ್ತ್ರಜ್ಞ ಹಾಗೂ ಹಿಪ್ನೋಥೆರಪಿಸ್ಟ್ ಮೌಲಾನಾ ಇಬ್ರಾಹೀಂ ಸಖಾಫಿ ಕೋಟೂರ್ (ಕಾರ್ಯದರ್ಶಿ SJU ವಯನಾಡ್ ಜಿಲ್ಲೆ) ರವರು ವಿಷಯ ಮಂಡನೆ ಮಾಡಲಿದ್ದಾರೆ.

ಮಧ್ಯಾಹ್ನ 12:30 ಕ್ಕೆ ನಡೆಯುವ ಅನುಸ್ಮರಣಾ ಸಮಾವೇಶದ ಅಧ್ಯಕ್ಷತೆಯನ್ನು ಶೈಖುನಾ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದ್ ವಹಿಸಲಿದ್ದಾರೆ. ಎಚ್.ಐ ಅಬೂಸುಫ್ಯಾನ್ ಇಬ್ರಾಹೀಂ ಮದನಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಖ್ಯಾತ ವಾಗ್ಮಿ ಅನಸ್ ಅಮಾನಿ ಪುಷ್ಪಗಿರಿ ಅನುಸ್ಮರಣಾ ಪ್ರಭಾಷಣ ನಡೆಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಸುನ್ನಿ ಸಂಘ ಸಂಸ್ಥೆಗಳ ಅಗ್ರಗಣ್ಯ ನಾಯಕರು, ರಾಜಕೀಯ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ