ಬ್ರಹ್ಮಾವರ ; ಬ್ರಹ್ಮಾವರ ಸೆಕ್ಟರ್ ಇದರ ವತಿಯಿಂದ ಉಲಾಝ್ ಶಿಬಿರ ದಿನಾಂಕ 28/9/19 ರಂದು ಖದೀಮ್ ಜಾಮಿಯ ಮಸ್ಜಿದ್ ಹಾಲ್ ,ಹೊನ್ನಾಳ ದಲ್ಲಿ ಸೆಕ್ಟರ್ ಅಧ್ಯಕ್ಷರಾದ ಶಂಶುದ್ದಿನ್ ರಂಗನಕೆರೆ ಇವರ ಅಧ್ಯಕ್ಷತೆಯಲ್ಲಿ ನೆಡಸಲಾಯಿತು. ಸೆಕ್ಟರ್ ಗೌರವ ಸಲಹೆಗಾರರಾದ ಸುಬುಹಾನ್ ಅಹಮದ್ ಹೊನ್ನಾಳ ಉದ್ಘಾಟಿಸಿದರು.

ಉಡುಪಿ ಡಿವಿಷನ್ ಉಪಾಧ್ಯಕ್ಷರಾದ ಅಬ್ದುರ್ರಹ್ಮಾನ್ ಸಹದಿ ದೊಡ್ಡಣಗುಡ್ಡೆ ಉಲಾಝ್ ತರಗತಿಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನಾಸೀರ್ ಭದ್ರಗಿರಿ, ಡಿವಿಷನ್ ಕೋಶಾಧಿಕಾರಿ ನಝೀರ್ ಸಾಸ್ತಾನ, ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಶಿಹಾಬ್ ರಂಗನಕೆರೆ, ಸೆಕ್ಟರ್ ಪ್ರ.ಕಾರ್ಯದರ್ಶಿ ಸಿರಾಜ್ ಗಾಂಧಿನಗರ, ಉಪಾಧ್ಯಕ್ಷ ರಶೀದ್ ಸಾಸ್ತಾನ, ಕೋಶಾಧಿಕಾರಿ ರಶೀದ್ ಗಾಂಧಿನಗರ, ರಂಗನಕೆರೆ ಶಾಖಾಧ್ಯಕ್ಷ ಮುತ್ತಲಿಬ್, ಭದ್ರಗಿರಿ ಕಾರ್ಯದರ್ಶಿ ಶಾಹಿಲ್ ಕೆ.ಟಿ, ಹೊನ್ನಾಳ SYS ನಾಯಕರಾದ ಹನೀಪ್ ಬಾಯ್, ಹಾಗೂ ಇನ್ನಿತರ ನಾಯಕರು ಉಪಸ್ಥಿತಿ ಇದ್ದರು.
ಸೆಕ್ಟರ್ ಉಪಾಧ್ಯಕ್ಷ ಇಬ್ರಾಹಿಂ ರಂಗನಕೆರೆ ಸ್ವಾಗತಿಸಿದರು. ಕಾರ್ಯದರ್ಶಿ ರಾಹಿದ್ ಹೊನ್ನಾಳ ವಂದಿಸಿದರು.
ವರದಿ : ಪಿ ಎಂ ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ