ತಾವರೆಗೆರೆ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ ಸಕ್ರಿಯ ಕಾರ್ಯಕರ್ತರ ತಂಡ Q team ಇದರ ZACVIK ಕಾರ್ಯಕ್ರಮ ಕೊಪ್ಪಳ ಜಿಲ್ಲೆಯ ತಾವರಗೇರಾ ಶಾದೀ ಮಹಲ್ ಸಭಾಂಗಣದಲ್ಲಿ ಎಸೆಸೆಲ್ಸಿ ರಾಜ್ಯ ಡೆಪ್ಯೂಟಿ ಅಧ್ಯಕ್ಷ ಮೌಲಾನಾ ಗುಲಾಮ್ ಹುಸೈನ್ ನೂರಿ ಬೂದುಗುಂಪ ಇವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.


ಎಸ್ ವೈ ಎಸ್ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮೌಲಾನ ನಝೀರ್ ಅಹಮ್ಮದ್ ಸಭೆಯನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಮಂಗಳೂರು ಕ್ಯು ಟೀಂ ರೂಪುರೇಷೆಗಳು ಹಾಗೂ ಸಂಘಟನೆಯ ಮುಂದಿನ ಗುರಿಯ ಬಗ್ಗೆ ತರಗತಿ ಮಂಡಿಸಿದರು.
ಹಾಫಿಝ್ ಸಲೀಂ ಗಂಗಾವತಿ, ಮೌಲಾನಾ ಖಾಜಾ ರಝಾ ತಾವರಗೇರಾ, ಹಾಫಿಝ್ ವಾಸಿಂ ಹೊಸಪೇಟೆ, ಹಾಫಿಝ್ ಶರೀಫ್ ದಾಸನಾಳ, ಮೌಲಾನಾ ಝಾಹಿದ್ ತಾವರಗೇರಾ, ಹಾಫಿಝ್ ಹುಸೈನ್ ದೇವದುರ್ಗ, ಫಾರೂಖ್ ಹಿಮಮಿ, ಅಬೂಬಕ್ಕರ್ ಮರ್ಝೂಖಿ ಬಳ್ಳಾರಿ, ಮೌಲಾನಾ ಸದ್ದಾಂ ಗುಂಡೂರು, ಇಸ್ಹಾಖ್ ಸಖಾಫಿ ಕುಡತಿನಿ, ನೂರ್ ಮುಹಮ್ಮದ್ ತೋರನಗಲ್ಲು, ಹಾಫಿಝ್ ಯೂಸುಫ್ ತಾವರಗೇರಾ, ಸಿನಾನ್ ಸಖಾಫಿ ಕೃಷ್ಣಾಪುರ ಹಾಗೂ ಸಲೀಂ ಕೊಪ್ಪಳ ಉಪಸ್ಥಿತರಿದ್ದರು.
ಬಳ್ಳಾರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ ಹಾಗೂ ಯಾದಗಿರಿ ಜಿಲ್ಲೆಯ ಕ್ಯು ಟೀಂ ಲೀಡರ್ಸ್ ಗಳು ಹಾಜರಾಗಿದ್ದರು.
ಉತ್ತರ ಕರ್ನಾಟಕ ಕ್ಯು ಟೀಂ ಝೋನಲ್ ಅಡ್ಮಿನ್ ಮೌಲಾನಾ ಹಾಫಿಝ್ ಸಲೀಂ ಗಂಗಾವತಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ