ಕುಂದಾಪುರ : ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ (SSF) ಕೋಟೇಶ್ವರ ಹಾಗೂ ಕೋಡಿ ಸೆಕ್ಟರ್ ಗಳ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿಯ ಭಾಗವಾಗಿ ಮಾದಕದ್ರವ್ಯ ವಿರುಧ್ಧ ಬೃಹತ್ ಜನ ಜಾಗೃತಿ ಕಾರ್ಯಕ್ರಮ ಕುಂದಾಪುರ ಶಾಸ್ತ್ರಿ ಸರ್ಕಲ್ ನಲ್ಲಿ ನಡೆಯಿತು.

ಮಾದಕ ದ್ರವ್ಯ ಉಪಯೋಗದ ವಿರುಧ್ಧ ಕುಂದಾಪುರ ಡಿವಿಶನ್ ಅದ್ಯಕ್ಷರಾದ ಸಿದೀಕ್ ಸಖಾಫಿ ಹಂಗಳೂರು, ಕೋಟೇಶ್ವ ಸೆಕ್ಟರ್ ಅದ್ಯಕ್ಷರಾದ ಸಿದ್ದೀಕ್ ಸಅದಿ ಮೂಡುಗೋಪಾಡಿ ಸಂದೇಶ ಭಾಷಣವನ್ನು ನಡೆಸಿದರು.

SYS ನಾಯಕರಾದ ಹುಸೈನ್ ಪಡುಕೆರೆ, SSF ರಾಜ್ಯ ನಾಯಕರಾದ ಅಶ್ರಫ್ ಮುಸ್ಲಿಯಾರ್ ಹಂಗಳೂರು, ಕೋಡಿ ಸೆಕ್ಟರ್ ಅದ್ಯಕ್ಷರಾದ ಇಸ್ಮಾಯಿಲ್ ಸಖಾಫಿ, ಡಿವಿಶನ್ ಕೋಶಾಧಿಕಾರಿ ಅಮೀರ್ ಖಾನ್ ಅಹ್ಸನಿ ಹಳವಲ್ಲಿ ಹಾಗೂ ಹಲವು ಜಿಲ್ಲಾ, ಡಿವಿಶನ್, ಸೆಕ್ಟರ್ ನಾಯಕರು ಭಾಗವಹಿಸಿದ್ದರು._
ಡಿವಿಷನ್ ಪ್ರ.ಕಾರ್ಯದರ್ಶಿಯಾದ ನಿಝಾಂ ಪಡುಕೆರೆ ಸ್ವಾಗತಿಸಿ ಜಿಲ್ಲಾ ಕಾರ್ಯದರ್ಶಿ ತ್ವಾಹಿರ್ ಮೂಡುಗೋಪಾಡಿ ವಂದಿಸಿದರು.
ವರದಿ : ಪಿ.ಎಂ.ಎಸ್ ಪಡುಬಿದ್ರಿ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ