ಕರ್ನಾಟಕ ಕಲ್ಚರಲ್ ಫೌಂಡೇಶನ್
ಕೆಸಿಎಫ್ ಒಮಾನ್ ಇದರ ವತಿಯಿಂದ ಇತ್ತೀಚೆಗೆ ಅಲ್ ಹುದಾ ಮದ್ರಸ ಗೋಬ್ರದಲ್ಲಿ 2019 ಮೀಲಾದ್ ಅಭಿಯಾನ ವನ್ನು ಉದ್ಘಾಟಿಸಿದಲಾಯಿತು.

ಕೆಸಿಎಫ್ ಅಂತರಾಷ್ಟ್ರೀಯ ನಿರ್ಣಯದಂತೆ ಮೀಲಾದ್ ಪ್ರಯುಕ್ತ
ಹಬೀಬ್ ﷺ ನಮ್ಮ ಜತೆಗಿರಲಿ
ಎಂಬ ಘೋಷ ವಾಕ್ಯದೋಂದಿಗೆ
ಮೀಲಾದ್ ಅಭಿಯಾನವು
ಅಕ್ಟೋಬರ್ 4 ರಿಂದ ಡಿಸೆಂಬರ್ 4 ರ ತನಕ ಒಮಾನಿನದ್ಯಾಂತ ನಡೆಯಲಿದೆ.
ಸಭೆಯಲ್ಲಿ ಸಯ್ಯಿದ್ ಸೈಫುದ್ದೀನ್ ತಂಙಳ್ ಸಖಾಫಿ ಎಮ್ಮೆಮ್ಮಾಡು ಇವರು ದುವಾಃ ನೆರವೇರಿಸಿದರು.
ಕೆಸಿಎಫ್ ಒಮಾನ್ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನೆಡೆದ ಅಭಿಯಾನದ ಉದ್ಘಾಟನೆಯನ್ನು
ಕೆ.ಸಿ.ಎಫ್ ಅಂತರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿ ಉಮರ್ ಸಖಾಫಿ ಮಿತ್ತೂರು ಇವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ಪ್ರಧಾನ ಕಾರ್ಯದರ್ಶಿ ಸಾದಿಕ್ ಸುಳ್ಯ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ , ಶಿಕ್ಷಣ ವಿಭಾಗದ ಅಧ್ಯಕ್ಷ ಉಬೈದುಲ್ಲಾಹ್ ಸಖಾಫಿ, ಪಬ್ಲಿಷಿಂಗ್ ವಿಭಾಗದ ಅಧ್ಯಕ್ಷ ಶಮೀರ್ ಉಸ್ತಾದ್ ಹೂಡೆ,
ಮೀಲಾದ್ ಸ್ವಾಗತ ಸಮಿತಿ ವೈಸ್ ಚೇರ್ಮೆನ್ ಹಂಝ ಕನ್ನಂಗಾರ್,
ಪ್ರತಿಬೋತ್ಸವದ ಚೇರ್ಮೆನ್ ಹನೀಫ್ ಸಅದಿ, ಎಲ್ಲಾ ವಿಭಾಗದ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಯ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಮೀಲಾದ್ ಸ್ವಾಗತ ಸಮಿತಿ ಕನ್ವೀನರ್ ಸಯ್ಯಿದ್ ಆಬಿದ್ ತಂಙಳ್ ಅಲ್ ಹೈದ್ರೋಸಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ