ಕುಮಟ: ಕರ್ನಾಟಕ ಮುಸ್ಲಿಂ ಜಮಾಅತ್ ಉತ್ತರಕನ್ನಡ ಜಿಲ್ಲಾ ಸಮಿತಿಯ ಘೋಷಣಾ ಸಮಾವೇಶದ ಪೂರ್ವಬಾವಿ ಸಭೆಯು ವರದ ಇಂಟರ್ ನ್ಯಾಷನಲ್ ಹಾಲ್ ನಲ್ಲಿ ರಾಜ್ಯ ಕಾನೂನು ಸಲಹೆಗಾರರಾದ ಅಡ್ವಕೆಟ್ ಶಾಹುಲ್ ಹಮೀದ್ ಕಾರವಾರ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ರಾಜ್ಯ ಕಾರ್ಯದರ್ಶಿ ಹಬೀಬ್ ಕೋಯ ಕಾರವಾರ ಹಾಗೂ ರಾಜ್ಯ ಸದಸ್ಯರೂ ಉಡುಪಿ ಜಿಲ್ಲಾ ಕಾರ್ಯದರ್ಶಿ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಮುಸ್ಲಿಂ ಜಮಾಅತ್ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಶಿರಸಿ ಖಾಝಿ ಮುಹಮ್ಮದ್ ಶಬೀರುಲ್ ಖಾದ್ರಿ ,ಇರ್ಫಾನ್ ಖಾಝಿ ಹೊನ್ನಾವರ ಹಾಗೂ ಮತ್ತಿತರ ಪ್ರಮುಖರು ಹಾಜರಿದ್ದರು
ಜಿಲ್ಲೆಗೋಳಪಟ್ಟ ಹನ್ನೊಂದು ತಾಲೂಕಿನಿಂದ ಆಯ್ದ ನಾಯಕರು ಬಾಗವಹಿಸಿದರು
ಸೆಯ್ಯಿದ್ ಅಲವಿ ಸಖಾಫಿ ಗಂಗಾವಳಿ ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ