ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿಯವರೇ, ಕೆಲಸ ಮಾಡಿ. ಫೋಟೊಗೆ ಪೋಸ್ ಕೊಡುವುದನ್ನು ಕಡಿಮೆ ಮಾಡಿ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.
ಭಾರತದ ಆರ್ಥಿಕತೆಯ ಸ್ಥಿತಿ ಶೋಚನೀಯವಾಗಿದೆ ಎಂದು ಅರ್ಥಶಾಸ್ತ್ರದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಹೇಳಿದ ಬೆನ್ನಲ್ಲೇ ಪ್ರಧಾನಿಯವರನ್ನು ಉದ್ದೇಶಿಸಿ ಸಿಬಲ್ ಟ್ವೀಟ್ ಮಾಡಿದ್ದಾರೆ.
‘ಮೋದಿಜಿ ಕೇಳುತ್ತಿದ್ದಾರೆಯೇ? ಅಭಿಜಿತ್ ಬ್ಯಾನರ್ಜಿ: 1) ಭಾರತದ ಆರ್ಥಿಕತೆ ಅಲುಗಾಡುತ್ತಿದೆ. 2) ಅಂಕಿಅಂಶಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲಾಗುತ್ತಿದೆ. 3) ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಸರಾಸರಿ ಅನುಭೋಗದಲ್ಲಿ ಕುಸಿತವಾಗಿದೆ. 70ರ ದಶಕದ ಬಳಿಕ ಇದುವರೆಗೂ ಹೀಗಾಗಿಲ್ಲ. 4) ನಾವು ಬಿಕ್ಕಟ್ಟು ಎದುರಿಸುತ್ತಿದ್ದೇವೆ. ಕೆಲಸ ಮಾಡಿ. ಫೋಟೊಗೆ ಪೋಸ್ ಕಡಿಮೆ ಮಾಡಿ’ ಎಂದು ಟ್ವೀಟ್ನಲ್ಲಿ ಸಿಬಲ್ ಉಲ್ಲೇಖಿಸಿದ್ದಾರೆ.
ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಹೇಳಿದ್ದ ಅಭಿಜಿತ್ ಬ್ಯಾನರ್ಜಿ, ಆರ್ಥಿಕತೆಗೆ ಸಂಬಧಿಸಿದ ಅಂಕಿಅಂಶಗಳಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಿದ್ದಕ್ಕೆ ಸರ್ಕಾರವನ್ನು ಟೀಕಿಸಿದ್ದರು.















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್