ಬಂಟ್ವಾಳ: ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ಇದರ ಅಧೀನದ ಜಂಇಯ್ಯತುಲ್ ಉಲಮಾ ಝೋನಲ್ ಮುಲಾಖಾತ್ ಮುಂದಿನ ನವೆಂಬರ್ ಒಂದರಿಂದ ಡಿಸೆಂಬರ್ ಮೂವತ್ತರ ತನಕ ಎರಡು ತಿಂಗಳುಗಳ ಕಾಲ ನಡೆಯಲಿದ್ದು ಇದರ ಚಾಲನಾ ಸಮಾವೇಶವು ದ.ಕ ಜಿಲ್ಲಾ ಎಸ್ಸೆಸ್ಸೆಫ್ ಸಭಾಂಗಣದಲ್ಲಿ ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ಎಸ್ ಪಿ ಹಂಝ ಸಖಾಫಿ ಬಂಟ್ವಾಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸುನ್ನೀ ಕೋಆರ್ಡಿನೇಶನ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ ಪಿ ಅಹ್ಮದ್ ಸಖಾಫಿ ಕಾಶಿಪಟ್ನ ಉದ್ಘಾಟಿಸಿದರು.
ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿಎಂ ಮುಹಮ್ಮದ್ ಕಾಮಿಲ್ ಸಖಾಫಿ ಮುಶಾವರ ಸದಸ್ಯರಾದ ಉಮರ್ ಸಖಾಫಿ ಕಂಬಳಬೆಟ್ಟು, ಎಸ್ ಇ ಡಿ ಸಿ ನಾಯಕ ಖಲೀಲ್ ಸಖಾಫಿ ಜಾಲ್ಸೂರು ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರು ಅಬ್ದುಲ್ ಮಜೀದ್ ಸಅದಿ ಮುಡಿಪು ಹಾಫಿಳ್ ಯಾಕೂಬ್ ಸಅದಿ ನಾವೂರು ಬದ್ರುದ್ದೀನ್ ಅಝ್ಹರಿ ಕೈಕಂಬ, ತ್ವಾಹ ಸಅದಿ ಪಾಣೆಮಂಗಳೂರು ಅಬ್ದುಲ್ ಖಾದರ್ ಫೈಝಿ ಕೊಡುಂಗಾಯಿ, ಇಬ್ರಾಹಿಮ್ ಮದನಿ ಕಂಬಳಬೆಟ್ಟು ಫಾರೂಕ್ ಸಖಾಫಿ ಕಾಟಿಪಳ್ಳ ಅಶ್ರಫ್ ಸಖಾಫಿ ಸವಣೂರು ಎಂಬಿ ಅಬೂಬಕ್ಕರ್ ಸಖಾಫಿ ಬಾಳೆಪುಣಿ ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಹಾಫಿಳ್ ಅಹ್ಮದ್ ಮಳಲಿ ರಫೀಕ್ ಸಅದಿ ಮಿತ್ತೂರು ಹಾಗೂ ತಾಲೂಕು &ಝೋನಲ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ತೋಕೆ ಮುಹ್ಯಿದ್ದೀನ್ ಸಖಾಫಿ ಸ್ವಾಗತಿಸಿ
ಖಲೀಲ್ ಸಖಾಫಿ ಜಾಲ್ಸೂರು ಧನ್ಯವಾದ ಹೇಳಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ